ಭುಜದ ಮೇಲೆ ಮೃತ ದೇಹ ಹೊತ್ತು ಬಸ್ ನಿಲ್ದಾಣಕ್ಕೆ ಹೋಗಲು ಜನನಿಬಿಡ ರಸ್ತೆಯಲ್ಲಿ ನಡೆದುಕೊಂಡು ಹೋದ ವ್ಯಕ್ತಿ…!

ಭೋಪಾಲ್: ಅಪಘಾತದಲ್ಲಿ ಮೃತಪಟ್ಟ ನಾಲ್ಕು ವರ್ಷದ ಮಗುವಿನ ಶವವನ್ನು ವ್ಯಕ್ತಿಯೊಬ್ಬರು ತನ್ನ ಗ್ರಾಮಕ್ಕೆ ಒಯ್ಯಲು ಬಸ್ ಹತ್ತಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದ ಜಿಲ್ಲೆಯಲ್ಲಿ ನಡೆದಿದೆ. ಪುಟ್ಟ ಬಾಲಕಿ ತನ್ನ ಗ್ರಾಮದಲ್ಲಿ ಮೃತಪಟ್ಟಿದ್ದು, ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಛತ್ತರ್‌ಪುರದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆ ಮುಗಿದ ನಂತರ ಅವಳ ದೇಹವನ್ನು ತಮ್ಮ ಹಳ್ಳಿಗೆ … Continued