ಐಷಾರಾಮಿ ಕಾರುಗಳಿದ್ದರೂ ರಕ್ತಸ್ರಾವವಾಗುತ್ತಿದ್ದ ನಟ ಸೈಫ್ ಅಲಿ ಖಾನ್‌ ರನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ….

ಮುಂಬೈ: ಚಾಕು ಚಾಕು ಇರಿತದಿಂದ ಆರು ಕಡೆ ಗಾಯವಾಗಿ ಭಾರೀ ರಕ್ತಸ್ರಾವವಾಗುತ್ತಿದ್ದ ನಟ ಸೈಫ್ ಅಲಿ ಖಾನ್ ಅವರನ್ನು ಅವರ ಹಿರಿಯ ಮಗ ಇಬ್ರಾಹಿಂ ಆಟೋ ರಿಕ್ಷಾದಲ್ಲಿ ಲೀಲಾವತಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಕಾರು ಲಭ್ಯವಿಲ್ಲದ ಕಾರಣ ಗಾಯಗೊಂಡು ರಕ್ತ ಸೋರಿಕೆಯಾಗುತ್ತಿದ್ದ ತಂದೆಯನ್ನು ಇಬ್ರಾಹಿಂ ಆಟೋದಲ್ಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. … Continued

ನಟ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಮೊದಲೇ ಮನೆಯೊಳಗೆ ಅಡಗಿಕೊಂಡಿದ್ದನೆ…?!

ಮುಂಬೈ: ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕು ದಾಳಿ ನಡೆಯುವ ಎರಡು ಗಂಟೆಗಳ ಮೊದಲು ಸೈಫ್ ಅಲಿಖಾನ್ ಅವರ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಯಾರೊಬ್ಬರೂ ಆವರಣಕ್ಕೆ ಪ್ರವೇಶಿಸುವುದು ಕಂಡುಬಂದಿಲ್ಲ, ಅಂದರೆ ನಟನ ಮೇಲೆ ದಾಳಿ ಮಾಡಿದವರು ಮೊದಲೇ ಕಟ್ಟಡಕ್ಕೆ ಪ್ರವೇಶಿಸಿ ಕಾಯುತ್ತಿದ್ದಿರಬಹುದೇನೋ ಎಂದು ಪೊಲೀಸ್‌ ಮೂಲಗಳು ಉಲ್ಲೇಖಿಸಿದ ವರದಿಯೊಂದು ಹೇಳಿದೆ. ವರದಿ ಪ್ರಕಾರ, … Continued

ನಟ ಸೈಫ್ ಅಲಿ ಖಾನಗೆ 6 ಕಡೆ ಇರಿತ ; ಬೆನ್ನುಮೂಳೆ ಬಳಿ ಗಾಯ

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಅವರಿಗೆ ಚಾಕುವಿನಿಂದ ಇರಿದ್ದಿದಾನೆ. ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗಳ್ಳತನಕ್ಕೆ … Continued

ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಚಾಕು ಹಾಕಿದ್ದಾನೆ ಎಂದು ವರದಿಯಾಗಿದೆ, ಮನೆಯೊಳಗೆ ನುಗ್ಗಿದ ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ … Continued

ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ, ಬರಹಗಾರ ಪ್ರಿತೀಶ್ ನಂದಿ ನಿಧನ

ಮುಂಬೈ : ಹೃದಯ ಸ್ತಂಭನದಿಂದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಪ್ರಿತೀಶ್ ನಂದಿ (73) ತಮ್ಮ ದಕ್ಷಿಣ ಮುಂಬೈ ನಿವಾಸದಲ್ಲಿ ಬುಧವಾರ ನಿಧನರಾದರು. ಝಂಕಾರ್ ಬೀಟ್ಸ್, ಚಮೇಲಿ, ಹಜಾರೋನ್ ಖ್ವೈಶೇನ್ ಐಸಿ, ಏಕ್ ಖಿಲಾಡಿ ಏಕ್ ಹಸೀನಾ, ಅಂಕಹೀ, ಪ್ಯಾರ್ ಕೆ ಸೈಡ್ ಎಫೆಕ್ಟ್ಸ್, ಬೋ ಬ್ಯಾರಕ್ಸ್ ಫಾರೆವರ್, ಮುಂತಾದ ಹಲವಾರು ಯಶಸ್ವಿ ಚಲನಚಿತ್ರಗಳನ್ನು … Continued

2024ರಲ್ಲಿ ಪಾಕಿಸ್ತಾನಿಗಳು ಭಾರತದ ಬಗ್ಗೆ ಗೂಗಲ್​ನಲ್ಲಿ ಏನೇನು ಸರ್ಚ್​ ಮಾಡಿದ್ದಾರೆ ಗೊತ್ತೆ ?

ನವದೆಹಲಿ: ಗೂಗಲ್ ಸರ್ಚ್‌ಗಳ ವಿಷಯಕ್ಕೆ ಬಂದಾಗಲೂ ಪಾಕಿಸ್ತಾನದಲ್ಲಿ ಭಾರತದ ಪ್ರಾಬಲ್ಯ ಮುಂದುವರಿದಿದೆ. 2024 ರಲ್ಲಿ ಪಾಕಿಸ್ತಾನಿಗಳು ಅತಿ ಹೆಚ್ಚು ಹುಡುಕಾಡಿದ ವ್ಯಕ್ತಿಗಳಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಸಹ ಸೇರಿದ್ದಾರೆ. ಗೂಗಲ್‌ನ ‘ಇಯರ್ ಇನ್ ಸರ್ಚ್ 2024’ ಪಾಕಿಸ್ತಾನಿಗಳ ಆಸಕ್ತಿ ನಿಜವಾಗಿಯೂ ಎಲ್ಲಿತ್ತು ಎಂಬುದನ್ನು ಗೂಗಲ್‌ ಸರ್ಚ್‌ ಒಳನೋಟವನ್ನು ನೀಡಿದೆ. ಅವರು ಬಿಗ್ ಬಾಸ್ … Continued

ಬಾಲಿವುಡ್‌ ನಟನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಪಹರಣ, ನಂತರ ಹಣಕ್ಕಾಗಿ 12 ಗಂಟೆಗಳ ಕಾಲ ಚಿತ್ರಹಿಂಸೆ…!

ನವದೆಹಲಿ : ಹಮ್‌ ಹೇ ರಾಹಿ ಪ್ಯಾರ್‌ ಕೆ ಮತ್ತು ವೆಲ್‌ಕಮ್‌ ಚಿತ್ರಗಳ ನಟನೆಗೆ ಹೆಸರಾದ ಚಲನಚಿತ್ರ ನಟ ಮುಷ್ತಾಕ್‌ ಖಾನ್‌ ಅವರನ್ನು ಅಪಹರಿಸಿ, ಗಂಟೆಗಟ್ಟಲೆ ಚಿತ್ರಹಿಂಸೆ ನೀಡಿ ₹ 2 ಲಕ್ಷ ನೀಡುವಂತೆ ಒತ್ತಾಯಿಸಿ ನಂತರ ದುಷ್ಕರ್ಮಿಗಳು ಪರಾರಿಯಾದ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ನವೆಂಬರ್ 20 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ … Continued

ಈಗ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನಗೆ ಜೀವ ಬೆದರಿಕೆ ; 50 ಲಕ್ಷ ರೂ. ಹಣದ ಬೇಡಿಕೆ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಛತ್ತೀಸ್‌ಗಢದ ರಾಯ್ಪುರ ನಿವಾಸಿ ಫೈಜಾನ್ ಎಂಬಾತ ಬೆದರಿಕೆ ಕರೆ ಮಾಡಿದ್ದಾನೆ ಎಂದು ಎನ್ನಲಾಗಿದೆ. ಮುಂಬೈ ಪೊಲೀಸ್ ತಂಡವು ತನಿಖೆಗಾಗಿ ರಾಯಪುರಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. … Continued

ನಟ ಸಲ್ಮಾನ್‌ ಖಾನಗೆ ಜೀವ ಬೆದರಿಕೆ ಪ್ರಕರಣ ; ಆರೋಪಿ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಮುಂಬೈನ ಬಾಂದ್ರಾದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂ.ಗಳಷ್ಟು ಹಣ ನೀಡದಿದ್ದರೆ ಸಲ್ಮಾನ್‌ ಖಾನ್‌ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಸಂದೇಶ ಬಂದಿತ್ತು. ಬೆದರಿಕೆ ಸಂದೇಶ ಬಂದ ಒಂದು ದಿನದ ನಂತರ ಬುಧವಾರ ಆ … Continued

ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಬೇಕು, ಲಾರೆನ್ಸ್ ಬಿಷ್ಣೋಯ್ ಬಳಿ ಕ್ಷಮೆ ಕೇಳಬೇಕು: ಜೀವ ಬೆದರಿಕೆ ಮಧ್ಯೆ ಬಾಲಿವುಡ್‌ ನಟನಿಗೆ ರಾಕೇಶ ಟಿಕಾಯತ್‌ ಸಲಹೆ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳಿಂದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರಿಂದಕೊಲೆ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ನಟನಿಗೆ ಸುರಕ್ಷತೆಯನ್ನು ಖಾತ್ರಿಪಡಿಸಲು ಬಿಗಿ ಭದ್ರತೆ ನೀಡಲಾಗಿದ್ದರೂ, ರೈತ ನಾಯಕ ರಾಕೇಶ ಟಿಕಾಯತ್‌ ಅವರು ಸಲ್ಮಾನ್ ಅವರು ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಸೂಚಿಸಿದ್ದಾರೆ. ಸಂದರ್ಶನವೊಂದರಲ್ಲಿ, ರಾಕೇಶ ಟಿಕಾಯತ್‌ … Continued