‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ ವಾಪಸ್ಸಾಗುತ್ತಿದ್ದ ಬಿಜೆಪಿ ಸಂಸದರ ವಾಹನದ ಮೇಲೆ ಬಾಂಬ್ ದಾಳಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಣಾಘಾಟ್‌ನ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರು ನಾಡಿಯಾ ಜಿಲ್ಲೆಯ ಕಲ್ಯಾಣಿಯಿಂದ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ ಹಿಂತಿರುಗುತ್ತಿದ್ದಾಗ ಅವರ ವಾಹನದ ಮೇಲೆ ಬಾಂಬ್ ಎಸೆಯಲಾಗಿದೆ. ಹರಿಂಗಟ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮುಲ್ತಲ್ಲಾ ಬಳಿಯ ಏಮ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ಹಿಂದೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕೈವಾಡವಿದೆ … Continued