ಕುಮಟಾದಲ್ಲಿ ದೂರವಾದ ಬಾಂಬ್‌ ಆತಂಕ ;ಜನತೆ ನಿಟ್ಟುಸಿರು

ಕಾರವಾರ : ಉತ್ತರ ಕನ್ನಡ ಜಿಲ್ಲೆ ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾದ ಬೆನ್ನಲ್ಲೇ ಮಂಗಳೂರಿನಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳದವರು ತಪಾಸಣೆ ನಡೆಸಿ ವಸ್ತುವನ್ನು ನಿಷ್ಕ್ರಿಯ ಗೊಳಿಸಿದ್ದಾರೆ‌. ಹಾಗೂ ಇದು ಬಾಂಬ್‌ ಅಲ್ಲ, ಅದೇ ಮಾದರಿಯಲ್ಲಿರುವ ವಸ್ತು ಎಂದು ತಿಳಿಸಿದ್ದಾರೆ. ನಗರದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ … Continued

ತಾಜ್ ಮಹಲ್‌ಗೆ ಬಾಂಬ್‌ ಬೆದರಿಕೆ ಕರೆ; ಪ್ರವಾಸಿಗರ ಹೊರಗೆ ಕಳುಹಿಸಿ ಭದ್ರತಾ ತಪಾಸಣೆ

ಆಗ್ರಾ/ನವದೆಹಲಿ: ಬಾಂಬ್‌ ಇರುವುದಾಗಿ ಕರೆ ಬಂದ ಬೆನ್ನಲ್ಲೇ ತಾಜ್‌ ಮಹಲ್‌ ಆವರಣದಲ್ಲಿದ್ದ ಪ್ರವಾಸಿಗರನ್ನು ಖಾಲಿ ಮಾಡಿಸಲಾಗಿದೆ. ಸುಮಾರು ಸಾವಿರ ಪ್ರವಾಸಿಗರನ್ನು ಸ್ಥಳದಿಂದ ಕಳುಹಿಸಿ, ಬಾಂಬ್‌ ಪತ್ತೆಗಾಗಿ ಹುಡುಕಾಟ ನಡೆಸಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಅನಾಮಧೇಯ ವ್ಯಕ್ತಿ ತಾಜ್‌ ಮಹಲ್‌ನಲ್ಲಿ ಬಾಂಬ್ ಇರುವುದಾಗಿ ಉತ್ತರ ಪ್ರದೇಶ ಪೊಲೀಸರ 112 ತುರ್ತು ಸ್ಪಂದಿಸುವ ಸಂಖ್ಯೆಗೆ ಬೆಳಿಗ್ಗೆ 9ಕ್ಕೆ … Continued