ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾ ಬಳಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಾಂಬ್‌ ಇಟ್ಟವ , ಮಾಸ್ಟರ್​ ಮೈಂಡ್​​ ಪಶ್ಚಿಮ ಬಂಗಾಳದಲ್ಲಿ ವಶಕ್ಕೆ

ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ವರದಿಯಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ಅವರನ್ನು ಬಂಧಿಸಲಾಗಿದೆ. ನಿಖರವಾದ ತನಿಖೆ ಮತ್ತು ಗುಪ್ತಚರ ಸಂಗ್ರಹದ ನಂತರ, … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼ ನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಕೈಗೆತ್ತಿಕೊಂಡಿರುವ ಎನ್​ಐಎ ತಂಡ ತನಿಖೆ ಚುರುಕುಗೊಳಿಸಿದೆ. ಶಂಕಿತ ಉಗ್ರನ ಸುಳಿವು ನೀಡಿದವರಿಗೆ 10 ಲಕ್ಷ ರೂ.ನಗದು ಬಹುಮಾನ ನೀಡುವುದಾಗಿ ಘೋಷಿಸಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಎನ್‌ಐಎ ಬುಧವಾರ ಬಿಡುಗಡೆ ಮಾಡಿತ್ತು. ಈಗ ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬವರು ಬಾಂಬರ್’ನ ರೇಖಾ ಚಿತ್ರವನ್ನು … Continued