ಯಾವುದೇ ವಿವಾದ ಸೃಷ್ಟಿಸಿಕೊಳ್ಳದೆ ಸರ್ಕಾರ ನಡೆಸಲಿದ್ದಾರೆ ಬೊಮ್ಮಾಯಿ: ಕೋಡಿಮಠ ಶ್ರೀಗಳ ಭವಿಷ್ಯ

ಶಿವಮೊಗ್ಗ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಮುನ್ನಡೆಸಲಿದ್ದಾರೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಸೊರಬದ ಜಡೆ ಸಂಸ್ಥಾನ ಮಠದ ಶ್ರೀ ಸಿದ್ದವೃಷಭೇಂದ್ರ ಸ್ವಾಮೀಜಿ ಅವರ ಕರ್ತೃ ಗದ್ದುಗೆಯ ದರ್ಶನ ಪಡೆದ ನಂತರಸುದ್ದಿಗಾರರ ಜೊತೆ ಮಾತನಾಡಿದ ಶ್ರೀಗಳು, ಬೊಮ್ಮಾಯಿ ಅವರು ಸರಳ, ಸಜ್ಜನಿಕೆಯ ಚಾಣಾಕ್ಷ್ಯತನದಿಂದ ಮುಖ್ಯಮಂತ್ರಿ ಜವಾಬ್ದಾರಿ ನಿಭಾಯಿಸಲಿದ್ದಾರೆ … Continued