ಬೆಂಗಳೂರು: ಸಚಿವರಿಂದ ಕೋವಿಡ್ ಸ್ಮಶಾನ ಸಿದ್ಧತೆ ಪರಿಶೀಲನೆ

ಬೆಂಗಳೂರು: ನಗರದ ಹೊರ ವಲಯದ ತಾವರೆಕೆರೆ ಗ್ರಾಮದ ಬಳಿ ಕೋವಿಡ್ ಸೋಂಕು ಪೀಡಿತ ಶವಗಳ ಅಂತ್ಯಸಂಸ್ಕಾರಕ್ಕೆ ನಿರ್ಮಿಸಲಾಗಿರುವ ಸ್ಮಶಾನದ ಸಿದ್ಧತಾ ಕಾರ್ಯಗಳ ಕುರಿತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಜಂಟಿಯಾಗಿ ಪರಿಶೀಲನೆ ನಡೆಸಿದರು. ಗುರುವಾರ ಸಂಜೆ ಅವರು ತಾವರೆಕೆರೆಯ ಸ್ಮಶಾನಕ್ಕೆ ಭೇಟಿ … Continued