ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಸುಪ್ರೀಂಕೋರ್ಟ್ ತೀರ್ಪಿನ ವರೆಗೆ ಕಾಯಲು ನಿರ್ಧಾರ- ಸಿಎಂಗಳಾದ ಬೊಮ್ಮಾಯಿ-ಶಿಂಧೆ ಭೇಟಿ ನಂತರ ಅಮಿತ್ ಶಾ ಹೇಳಿಕೆ

ನವದೆಹಲಿ; ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಉಭಯ ರಾಜ್ಯಗಳ ನಡುವಿನ ಗಡಿ ಸಮಸ್ಯೆಯ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪಾಲ್ಗೊಂಡಿದ್ದರು.. ಸಭೆಯ … Continued

ಮೂರು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರದ ಒಪ್ಪಿಗೆ: ಸಿಎಂ ಬೊಮ್ಮಾಯಿ

ನವದೆಹಲಿ: ಮೂರು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ಈ ಮೂಲಕ ರಾಗಿ ಬೆಳೆಗಾರರ ದೊಡ್ಡ ಸಂಕಷ್ಟ ಬಗೆಹರಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು, ಶನಿವಾರ ನವದೆಹಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಐದಾರು … Continued

ಕರ್ನಾಟಕದಲ್ಲಿ ಕರ್ಫ್ಯೂ ಬೇಕೋ-ಬೇಡವೋ..? :ಜನವರಿ 21ರ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೊರೊನಾ ತಡೆಗೆ ಜಾರಿಗೆ ತಂದಿರುವ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಮುಂದುವರಿಸಬೇಕೋ ಬೇಡವೋ ಎನ್ನುವ ಬಗ್ಗೆ ಇದೇ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಪುನರ್ ಪರಿಶೀಲಿಸಿ ತಜ್ಞರ ವರದಿಯಾಧರಿಸಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ನಂತರ ಇದೇ ಮೊದಲ ಬಾರಿಗೆ ಆರ್‌ಟಿ ನಗರದ ತಮ್ಮ ನಿವಾಸದಲ್ಲಿ … Continued

ಕರ್ನಾಟಕದಲ್ಲಿ ‘ಚಿತ್ರಮಂದಿರ ಶೇ.100 ಭರ್ತಿಗೆ ಗ್ರೀನ್‌ ಸಿಗ್ನಲ್‌, 6ರಿಂದ12ನೇ ತರಗತಿಗೆ 100 % ಹಾಜರಾತಿಗೆ ಅವಕಾಶ

ಬೆಂಗಳೂರು: ತೀವ್ರ ಬೇಡಿಕೆ ಹಾಗೂ ಒತ್ತಡದ ಹಿನ್ನೆಲೆ ಕೊನೆಗೂ ರಾಜ್ಯದಲ್ಲಿ ಚಿತ್ರಮಂದಿರಗಳ 100 % ಸೀಟು ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳಲ್ಲಿ ಸಂಪೂರ್ಣ ಸೀಟು ಭರ್ತಿಗೆ ಅವಕಾಶ ಕಲ್ಪಿಸಿದೆ,ಆದರೆ ಕೆಲವೊಂದು ಮಾರ್ಗಸೂಚಿಗಳನ್ನು ಸೂಚಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ.0.66 ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ … Continued

ಕರ್ನಾಟಕ ಬಿಜೆಪಿ ಬಗ್ಗೆ ಸ್ಫೋಟಕ ಭವಿಷ್ಯ ಹೇಳಿದ ಕೋಡಿಮಠ ಶ್ರೀಗಳು

ಹಾಸನ: ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಅರಸೀಕೆರೆ ತಾಲ್ಲೂಕಿನ ಮಾಡಳು ಗ್ರಾಮದಲ್ಲಿ ಭವಿಷ್ಯ ನುಡಿದ ಶ್ರೀಗಳು ಪರೋಕ್ಷವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಬೊಂಬಾಯಿ ಎಂದು ಉಲ್ಲೇಖಿಸಿ ಬೊಂಬಾಯಿ ಬೊಂಬೆಯಾಗಿದ್ದಾರೆ. ಬೊಂಬಾಯಿ ಕುಣಿಯುತ್ತೆ, ಯೋಚನೆಯಿಲ್ಲ‌. ಸೂತ್ರಧಾರಿ ಯಡಿಯೂರಪ್ಪ ಇದ್ದಾರೆ ಸರ್ಕಾರ ನಡೆಸಿಕೊಂಡು ಹೋಗುತ್ತಾರೆ, ಸರ್ಕಾರಕ್ಕೆ ತೊಂದರೆಯಿಲ್ಲ ಎಂದು ಹೇಳಿದ್ದಾರೆ … Continued

ಕಲಬುರಗಿ ಪಾಲಿಕೆ ಅಧಿಕಾರಕ್ಕೆ ಬಿಜೆಪಿ-ಕಾಂಗ್ರೆಸ್‌ ಕಸರತ್ತು: ಎಚ್‌ಡಿಕೆ ಜೊತೆ ಬೊಮ್ಮಾಯಿ, ದೇವೇಗೌಡರ ಜೊತೆ ಖರ್ಗೆ ಮಾತುಕತೆ- ಆದ್ರೆ ಗುಟ್ಟುಬಿಟ್ಟುಕೊಡದ ಜೆಡಿಎಸ್‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಒಟ್ಟು 55 ಸದಸ್ಯರ ಬಲ ಹೊಂದಿದ್ದು, ಆದರೆ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಹಾಂಗ್ರೆಸ್‌ ಹಾಗೂ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಹೀಗಾಗಿ ಕೇಔಲ ನಾಲ್ಕು ಸ್ಥಾನಗಳನ್ನು ಗೆದ್ದಿದ್ದರೂ ಜೆಡಿಎಸ್‌ಗೆ ಈಗ ಎಲ್ಲಿಲ್ಲದ ಮಹತ್ವ ಬಂದಿದೆ. ಕಾಂಗ್ರೆಸ್ 27 ವಾರ್ಡ್‌ಗಳಲ್ಲಿ, ಬಿಜೆಪಿ 23 ಮತ್ತು ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆದ್ದರೆ ಒಂದು … Continued

ಮೇಕೆದಾಟು ಯೋಜನೆ ಜಾರಿ ಬಗ್ಗೆ ಜಲಶಕ್ತಿ ಸಚಿವರಿಗೆ ಮನವರಿಕೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ:ಸಿಎಂ ಬೊಮ್ಮಾಯಿ

ನವದೆಹಲಿ: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಸಮಯ ಕೇಳಿದ್ದೇನೆ. ಅವರಿಗೆ ವೈಯಕ್ತಿಕ ಕೆಲಸವಿರುವ … Continued

ನಾನು ಬಿಜೆಪಿ ಸರ್ಕಾರದ ಸಿಎಂ, ಎಚ್‌ಡಿಕೆ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ನಾನು ಬಿಜೆಪಿಗೆ ಬಂದು ಅನೇಕ ವರ್ಷಗಳಾಗಿ ಬಿಜೆಪಿಯವನೇ ಆಗಿದ್ದರೂ ನಾನು ಜನತಾ ಪರಿವಾರದನು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಸಂಬದ್ಧ ಹೇಳಿಕೆಗೆಮಹತ್ವ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಕಾರ್ಯಕರ್ತ, ಬಿಜೆಪಿ ಸರ್ಕಾರದ ಮುಖ್ಯಮಂತ್ರಿ. ನಾನು ಎಂತಹ ಸಂದರ್ಭದಲ್ಲಿ ಜೆಡಿಎಸ್ … Continued

ತಮ್ಮ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದ ಮೂವರು ಮಂತ್ರಿಯಾಗದಂತೆ ನೋಡಿಕೊಂಡ ಯಡಿಯೂರಪ್ಪ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ … Continued

ಕೃಷ್ಣಾ ಮೇಲ್ದಂಡೆ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ:ಬೊಮ್ಮಾಯಿ

ಹುಬ್ಬಳ್ಳಿ: ಕೃಷ್ನಾ ಮೇಲ್ದಂಡೆ ಯೋಜನೆ ಸೇರಿದಂತೆ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಜಾರಿಗೆ ನನ್ನ ಸರ್ಕಾರ ಬದ್ಧ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಹುಬ್ಬಳ್ಳಿ ಗೋಕುಲ ರಸ್ತೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ನಾ ಮೇಲ್ದಂಡೆ … Continued