ಕ್ಷೇತ್ರಗಳ ಪುನರ್ ವಿಂಗಡಣೆ ಮಾನದಂಡಗಳ ಪರಿಷ್ಕರಣೆ: ಬೊಮ್ಮಾಯಿ

ಬೆಂಗಳೂರು- ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತ ಕ್ಷೇತ್ರ ವಿಂಗಡಣೆ ವೈಜ್ಞಾನಿಕವಾಗಿ ನಡೆದಿಲ್ಲ.  ಹೀಗಾಗಿ  ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಬಿಜೆಪಿಯ ಸುನೀಲ್‌ಕುಮಾರ್ ಈ  … Continued

ಸಿಡಿ ಪ್ರಕರಣ: ಅಪರಾಧಿಗಳು ಎಷ್ಟೇ ದೊಡ್ಡವರಿದ್ದರೂ ಶಿಕ್ಷೆ ತಪ್ಪಿದ್ದಲ್ಲ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿರಲಿ ಎಷ್ಟೇ ದೊಡ್ಡವರು ಆಗಿರಲಿ ಅವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನಿಯಮ 69ರ ಅಡಿ ಮಂಡಿಸಿದ … Continued

ಲಲಿತಾ ನಾಯಕಗೆ ಬೆದರಿಕೆ ಪತ್ರ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದೇವೆ: ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವರಾದ ಬಿ. ಟಿ. ಲಲಿತಾ ನಾಯಕ್ ಸೇರಿದಂತೆ ಕೆಲವರಿಗೆ ಬೆದರಿಕೆ ಪತ್ರ ಬರೆದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ಬೆದರಿಕೆ ಪತ್ರ ಬರೆದವರ ವಿರುದ್ಧ ಕಠಿಣ ಕ್ರಮ‌ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಸಂಬಂಧ ಲಲಿತಾ … Continued

ಬೇರೆ ತನಿಖಾ ಸಂಸ್ಥೆಗೆ ಸಿಡಿ ಪ್ರಕರಣ ವಹಿಸುವುದಿಲ್ಲ: ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ ಐ ಟಿ) ಸಮರ್ಥವಾಗಿ  ನಡೆಸುತ್ತಿದೆ. ಹೀಗಾಗಿ  ಈ  ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಭಾನುವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಎಸ್ ಐ ಟಿ … Continued

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಿಂದ ಆಡಳಿತದಲ್ಲಿ ಕ್ರಾಂತಿ; ಬೊಮ್ಮಾಯಿ

ಹುಬ್ಬಳ್ಳಿ: ಕಂದಾಯ ಸಚಿವ ಆರ್.ಅಶೋಕ ರೂಪಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಿಂದ ಆಡಳಿತದಲ್ಲಿ ಕ್ರಾಂತಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಛಬ್ಬಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಸಿ ಅವರು ಮಾತನಾಡಿದರು.ಸಚಿವರ ಪರಿಶ್ರಮದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ. ಸಚಿವ ಸ್ನೇಹಿತ ಅಶೋಕ ರಾತ್ರಿ ಗ್ರಾಮಕ್ಕೆ ಬಂದು ವಾಸ್ತವ್ಯ ಮಾಡದೇ … Continued

ಪೊಲೀಸ್ ಇಲಾಖೆ ಆಧುನೀಕರಣಕ್ಕೆ ತಂತ್ರಜ್ಞಾನ ವಿನಿಮಯಕ್ಕೆಬವೇರಿಯಾ ಜತೆ ಒಪ್ಪಂದ

ಬೆಂಗಳೂರು:ಅಪರಾಧ ಪ್ರಕರಣಗಳ ಪತ್ತೆ ಮತ್ತು ನಿಗ್ರಹಕ್ಕೆ ನೂತನ ತಂತ್ರಜ್ಞಾನ ಬಳಕೆ ಹಾಗೂ ಪೊಲೀಸ್ ಇಲಾಖೆ ಆಧುನೀಕರಣಕ್ಕೆ ತಂತ್ರಜ್ಞಾನ ವಿನಿಮಯಕ್ಕೆ ಸಂಬಂಧಿಸಿದಂತೆ ಜರ್ಮನಿ ದೇಶದ ಬವೇರಿಯಾ ರಾಜ್ಯದ ಜತೆಗಿನ ದ್ವಿಪಕ್ಷೀಯ ಸಂಬಂಧ ಗಟ್ಟಿಯಾಗಿದ್ದು, ಅದು ಮತ್ತಷ್ಟು ಭದ್ರಗೊಳ್ಳಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿರುವ ಫೆಡರಲ್ ರಿಪಬ್ಲಿಕ್ … Continued

ಶೀಘ್ರದಲ್ಲಿ ಹುಕ್ಕಾ ಪಾರ್ಲರ್ ಬಂದ್, ಎಂಟಿ ಡ್ರಗ್ ಪಾಲಿಸಿ : ಬೊಮ್ಮಾಯಿ

ಬೆಂಗಳೂರು: ಶೀಘ್ರದಲ್ಲೇ ಹುಕ್ಕಾ ಪಾರ್ಲರ್ ಗಳನ್ನು ಬಂದ್ ಮಾಡಲಾಗುವುದು ಮತ್ತು ಎಂಟಿ ಡ್ರಗ್ ಪಾಲಿಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಮಹಾಂತೇಶ್ ಕವಟಗಿಮಠ ಪ್ರಶ್ನೆಗೆ ಉತ್ತರಿಸಿದ ಅವರು, ಮಾದಕ ವಸ್ತು ಸೇವನೆ ಸಂಪೂರ್ಣವಾಗಿ ನಿಷೇಧ ಆಗಬೇಕಾಗಿದೆ.  ಸಿಂಥೆಟಿಕ್‌ ಡ್ರಗ್ ಅನ್ನು ವಿದ್ಯಾರ್ಥಿಗಳಿಗೆ ಕೊಡುವ ಕೆಲಸವಾಗುತ್ತಿದೆ, … Continued

ಡಿಕೆಶಿ ಹೇಳಿಕೆಗೆ ಅವರೇ ಉತ್ತರ ಕೊಡಬೇಕು: ಬೊಮ್ಮಾಯಿ

ಸಿಡಿ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿಕೆ ಬಗ್ಗೆ ಡಿಕೆಶಿ ವಿವರಣೆ ಕೊಡಬೇಕೇ ಹೊರತು ಅದಕ್ಕೆ ನಾನೇನು ಹೇಳುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಿಡಿ ಪ್ರಕರಣದಲ್ಲಿ ಇನ್ನೊಬ್ಬರನ್ನು ಸಿಲುಕಿಸುವ ವಿಚಾರ ನನಗೆ ಗೊತ್ತಿಲ್ಲ. ಅದು ಡಿ.ಕೆ.ಶಿವಕುಮಾರ ಅವರ ವೈಯಕ್ತಿಕ ಹೇಳಿಕೆ. ಅದಕ್ಕೆ … Continued

ಮೀಸಲಾತಿ ಬಗ್ಗೆ ಕೂಲಂಕುಷವಾಗಿ ಪರಾಮರ್ಶಿಸಿ ಸುಪ್ರೀಂ ಕೋರ್ಟಿಗೆ ವರದಿ:ಸಚಿವ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಸ್ ಸಿ/ಎಸ್ ಟಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಸಂವಿಧಾನಾತ್ಮಕವಾಗಿ  ರಕ್ಷಣೆ ಮಾಡುವ ಕುರಿತು ಕೂಲಂಕುಷವಾಗಿ ಪರಾಮರ್ಶೆ ನಡೆಸಿ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ. ೫೦ಕ್ಕಿಂತಲೂ ಹೆಚ್ಚು ಮಾಡಿದೆ. ಸುಪ್ರೀಂಕೋರ್ಟ್ ಈ  ಪ್ರಕರಣದ … Continued

ಎಸ್‌ಐಟಿಗೆ ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ: ಬೊಮ್ಮಾಯಿ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ ಎಂದು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತರುವುದರಿಂದ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೀಸಲಾತಿಗೆ … Continued