ಯಕ್ಷಗಾನದ ಪುನರ್‌ ವ್ಯಾಖ್ಯಾನ ಆಗಬೇಕು ; ಯಕ್ಷಗಾನ ಶಾಸ್ತ್ರೀಯ ಕಲೆ ಹೇಗೆ-ಯಾಕೆ ಎಂಬುದು ನನ್ನ ʼದಶರೂಪಕಗಳ ದಶಾವತಾರʼ ಪುಸ್ತಕದಲ್ಲಿದೆ : ಸಂದರ್ಶನದಲ್ಲಿ ಅಶೋಕ ಹಾಸ್ಯಗಾರ

ರಘುಪತಿ ಯಾಜಿ ಯಕ್ಷಗಾನದ ಪುನರ್‌ವ್ಯಾಖ್ಯಾನವಾಗಬೇಕು. ಯಕ್ಷಗಾನ ಜನಪದ ಕಲೆ ಅಲ್ಲ, ಅದು ಶಾಸ್ತ್ರೀಯ ಕಲೆ ಎಂದು ಈಗ ಅನೇಕ ವಿದ್ವಾಂಸರು ಹೇಳುತ್ತಿದ್ದಾರೆ. ಯಕ್ಷಗಾನ  ಜನಪದ ಅಲ್ಲ ಎಂದರೆ ಅದು ಹೇಗೆ ಮತ್ತು ಯಾಕೆ..? ಅದು ಶಾಸ್ತ್ರೀಯ ಎಂದಾದರೆ ಅದು ಹೇಗೆ ಮತ್ತು ಯಾಕೆ ಎಂಬುದರ ಕುರಿತು ಯಕ್ಷಗಾನ ಬಯಲಾಟದ ಪುನರ್‌ವ್ಯಾಖ್ಯಾನ ಆಗಬೇಕು. ಯಕ್ಷಗಾನ ಬಯಲಾಟವು ಶಾಸ್ತ್ರೀಯ … Continued

ಕ್ರಿಯಾಶೀಲ ವ್ಯಕ್ತಿತ್ವದ ನಿವೃತ್ತ ಗ್ರಂಥಪಾಲಕ ವೈ. ಬಿ. ಕೊರಡೂರ ʼಅಭಿನಂದನಾ ಗ್ರಂಥʼ ಲೋಕಾರ್ಪಣೆ

(೦೨.೦೬.೨೦೨೪ರಂದು ಯಲ್ಲಪ್ಪ ಬಸನಗೌಡ ಕೊರಡೂರ ಅವರ ಅಭಿನಂದನಾ ಗ್ರಂಥ ಬನಹಟ್ಟಿಯ ಜನತಾ ಶಿಕ್ಷಣ ಸಮಿತಿ ವತಿಯಿಂದ ಲೋಕರ್ಪಣೆಯಾಗುತ್ತಿದೆ. ಈ ನಿಮಿತ್ತ ಲೇಖನ) ಗ್ರಾಮೀಣ ಹಿನ್ನಲೆಯಿಂದ ಬಂದ ಗ್ರಾಮೀಣ ವಿದ್ಯಾರ್ಥಿಗಳ ಸ್ನೇಹಿತರಂತೆ ಕಾರ್ಯ ಮಾಡಿರುವ ಗ್ರಂಥಪಾಲರಾಗಿದ್ದ ಬನಹಟ್ಟಿಯ ಎಸ್.ಟಿ.ಸಿ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಗ್ರಂಥಪಾಲಕರಾದ ಯಲ್ಲಪ್ಪ ಬಸನಗೌಡ ಕೊರಡೂರ ಅವರು ಮೇ ೩೧ರಂದು ಸೇವಾ … Continued