ಶಿರಸಿ | ಜನವರಿ 21ರಂದು ‘ದಶರೂಪಕಗಳ ದಶಾವತಾರ’ ಯಕ್ಷಗಾನ ಸಂಶೋಧನಾ ಗ್ರಂಥ ಬಿಡುಗಡೆ

ಶಿರಸಿ : ಭರತನ ನಾಟ್ಯಶಾಸ್ತ್ರದ ಬೆಳಕಿನಲ್ಲಿ ಯಕ್ಷಗಾನದ ಪುನರ್ವ್ಯಾಖ್ಯಾನದ ಅವಶ್ಯಕತೆಯ ಹಿನ್ನೆಲೆಯಲ್ಲಿ ಹನ್ನೆರಡು ವರ್ಷಗಳಿಂದ ಅಧ್ಯಯನ ನಡೆಸಿದ ನಿವೃತ್ತ ಸಂಪಾದಕರು ಹಾಗೂ ಸಾಹಿತಿ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಎಂಬ ಸಂಶೋಧನಾ ಗ್ರಂಥದ ಲೋಕಾರ್ಪಣೆ ಸಮಾರಂಭ ಜನವರಿ 21ರ ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಧಾಮ(ನೆಮ್ಮದಿ ಆವರಣ)ದಲ್ಲಿ ನಡೆಯಲಿದೆ. ಹೆಸರಾಂತ ವಿಮರ್ಶಕರು, ಮೀಮಾಂಸಕಾರರಾಗಿರುವ … Continued

ಬಹುಮುಖ ಪ್ರತಿಭೆಯ ಬರಹಗಾರ ಡಾ.ಜಿನದತ್ತ ಹಡಗಲಿಗೆ ಇಂದು(ಜುಲೈ 7) ಸಾಹಿತ್ಯಾವಲೋಕನದ ಮೂಲಕ ಅಭಿನಂದನೆ, ಸ್ನೇಹಸಿಂಧು ಗ್ರಂಥ ಬಿಡುಗಡೆ

(೦೭-೦೭-೨೦೨೪ರಂದು ಬೆಳಿಗ್ಗೆ ೯: ೩೦ ರಿಂದ ಡಾ. ಜಿನದತ್ತ ಹಡಗಲಿ ಅವರ ಸಾಹಿತ್ಯಾವಲೋಕನ, ಅಭಿನಂದನೆ ಮತ್ತು ಸ್ನೇಹಸಿಂಧು ಗ್ರಂಥ ಬಿಡುಗಡೆ ಕಾರ್ಯಕ್ರಮ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಸನ್ನಿಧಿ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದು, ಆ ನಿಮಿತ್ತ ಲೇಖನ) ಅತ್ಯುತ್ತಮ ಪ್ರಾಧ್ಯಾಪಕ, ಸೃಜನಶೀಲ ಬರಹಗಾರ, ದಿನನಿತ್ಯದ ಬದುಕು ಮತ್ತು ಗ್ರಾಮೀಣ ಚಿತ್ರಣ ಹಾಗೂ ಜ್ವಲಂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡುವ ಬರಹಗಾರ, … Continued

ಇಂದು ಮಂತ್ರದ್ರಷ್ಟ ಅರವಿಂದ ಘೋಷ್‌ ಪುಸ್ತಕ ಬಿಡುಗಡೆ

ಹುಬ್ಬಳ್ಳಿ: ಲೋಕಹಿತ ಟ್ರಸ್ಟ್‌ ವತಿಯಿಂದ ಮಂತ್ರದ್ರಷ್ಟ ಅರವಿಂದ ಘೋಷ್‌ ಪುಸ್ತಕ ಬಿಡುಗಡೆ ಸಮಾರಂಭ ಹುಬ್ಬಳ್ಳಿಯ ಕೇಶವ ಕುಂಜದಲ್ಲಿ ಫೆಬ್ರವರಿ 12ರ ಭಾನುವಾರ ಸಂಜೆ 6:30 ಗಂಟೆಗೆ ನಡೆಯಲಿದೆ. ವಕ್ತಾರರಾಗಿ ಖ್ಯಾತ ಲೇಖಕ ಹಾಗೂ ವಿಮರ್ಶಕ ಡಾ.ಜಿ.ಬಿ.ಹರೀಶ ಆಗಮಿಸಲಿದ್ದಾರೆ. ಹುಬ್ಬಳ್ಳಿ ಲೋಕ ಹಿತ ಟ್ರಸ್ಟ್‌ ಅಧ್ಯಕ್ಷ ಅರವಿಂದರಾವ್‌ ದೇಶಪಾಂಡೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಲೇಖಕರು ಹಾಗೂ … Continued

ಹೊನ್ನಾವರ: ಶಿಷ್ಯರು-ಅಭಿಮಾನಿಗಳಿಂದ ಇಂದು ಹಿಂದೂಸ್ಥಾನೀ ಗಾಯಕ ಡಾ.ಅಶೋಕ ಹುಗ್ಗಣ್ಣವರಿಗೆ ಅಭಿನಂದನೆ, ಪುಸ್ತಕ ಲೋಕಾರ್ಪಣೆ, ನಾದಾರಾಧನೆ

ಹೊನ್ನಾವರ: ಶಿಷ್ಯರು, ಅಭಿಮಾನಿಗಳು ಹಾಗೂ ಸ್ನೇಹಿತರಿಂದ ಖ್ಯಾತ ಹಿಂದುಸ್ಥಾನೀ ಗಾಯಕ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಎಸ್‌ಡಿಎಂ ಕಾಲೇಜಿನ ಸಂಗೀತ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಅಶೋಕ ಹುಗ್ಗಣ್ಣವರ ಅವರಿಗೆ ಬೃಹತ್‌ ಅಭಿನಂದನೆ, ಚಂದ್ರಪ್ರಭಾ ಅಭಿನಂದನಾ ಗ್ರಂಥದ ಲೋಕಾರ್ಪಣೆ ಹಾಗೂ ನಾದಾಭಿನಂದನೆ ಕಾರ್ಯಕ್ರಮ ಹೊನ್ನಾವರದ ಕರ್ಕಿ ಸಮೀಪದ ಹವ್ಯಕ ಸಭಾಭವನದಲ್ಲಿ ಮೇ 1 ರಂದು ಅಪರಾಹ್ನ … Continued

ಪ್ರೀತಿ-ಸಾಮಾಜಿಕ ಕಳಕಳಿ-ಭಾವೈಕ್ಯದ ಕವಿ ಎಂ.ಡಿ.ಗೊಗೇರಿ ಸರ್‌ಗೆ ನಾಳೆ ನುಡಿ ನಮನ

(ರವಿವಾರ ದಿನಾಂಕ ೦೧.೦೮.೨೦೨೧ ರಂದು ಮುಂಜಾನೆ ೧೦.೦೦ ಗಂಟೆಗೆ ಶ್ರೀ ಜಗದ್ಗುರು ಮೂರುಸಾವಿರ ಮಠದ ಸಭಾ ಭವನದಲ್ಲಿ ಸಾಹಿತಿಗಳಾದ ಎಂ. ಡಿ. ಗೋಗೇರಿ ಅವರ ನುಡಿನಮನ ಕಾರ್‍ಯಕ್ರಮವಿದ್ದು, ಆ ನಿಮಿತ್ತ ಲೇಖನ. ಎಂ. ಡಿ. ಗೋಗೇರಿ ಅವರ ಜೀವನ , ಸಾಹಿತ್ಯ, ಸಂಸ್ಕೃತಿ, ಹಾಸ್ಯಪ್ರಜ್ಞೆ, ಭಾವೈಕ್ಯತೆ, ಮಕ್ಕಳ ಸಾಹಿತ್ಯ, ಜಾನಪದ ಕ್ಷೇತ್ರ ಮುಂತಾದ ಸಾಧನೆಗಳ ಕುರಿತು … Continued

ಸಾಹಿತ್ಯ ಕ್ಷೇತ್ರ ಸಮಾಜ ಪರಿವರ್ತನೆಗೆ ಪೂರಕ: ಕಾಗೇರಿ

ಸಿದ್ದಾಪುರ:ಸಾಹಿತ್ಯ ಕ್ಷೇತ್ರ ಸಮಾಜದ ಪರಿವರ್ತನೆಗೆ ಹಾಗೂ ಮೌಲ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವವರ ಬಗ್ಗೆ ಯಾವತ್ತೂ ಗೌರವವಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಪಟ್ಟಣದ ಬಾಲಭವನದಲ್ಲಿ ನಡೆದ ಗಂಗಾಧರ ಕೊಳಗಿಯವರ ಯಾನ- ಅಲೆಮಾರಿಯ ಅನುಭವ ಕಥನ ಕೃತಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಹಿತ್ಯ … Continued