ಶಿರಸಿ | ಜನವರಿ 21ರಂದು ‘ದಶರೂಪಕಗಳ ದಶಾವತಾರ’ ಯಕ್ಷಗಾನ ಸಂಶೋಧನಾ ಗ್ರಂಥ ಬಿಡುಗಡೆ
ಶಿರಸಿ : ಭರತನ ನಾಟ್ಯಶಾಸ್ತ್ರದ ಬೆಳಕಿನಲ್ಲಿ ಯಕ್ಷಗಾನದ ಪುನರ್ವ್ಯಾಖ್ಯಾನದ ಅವಶ್ಯಕತೆಯ ಹಿನ್ನೆಲೆಯಲ್ಲಿ ಹನ್ನೆರಡು ವರ್ಷಗಳಿಂದ ಅಧ್ಯಯನ ನಡೆಸಿದ ನಿವೃತ್ತ ಸಂಪಾದಕರು ಹಾಗೂ ಸಾಹಿತಿ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಎಂಬ ಸಂಶೋಧನಾ ಗ್ರಂಥದ ಲೋಕಾರ್ಪಣೆ ಸಮಾರಂಭ ಜನವರಿ 21ರ ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಧಾಮ(ನೆಮ್ಮದಿ ಆವರಣ)ದಲ್ಲಿ ನಡೆಯಲಿದೆ. ಹೆಸರಾಂತ ವಿಮರ್ಶಕರು, ಮೀಮಾಂಸಕಾರರಾಗಿರುವ … Continued