ಇಂದು ಮಂತ್ರದ್ರಷ್ಟ ಅರವಿಂದ ಘೋಷ್ ಪುಸ್ತಕ ಬಿಡುಗಡೆ
ಹುಬ್ಬಳ್ಳಿ: ಲೋಕಹಿತ ಟ್ರಸ್ಟ್ ವತಿಯಿಂದ ಮಂತ್ರದ್ರಷ್ಟ ಅರವಿಂದ ಘೋಷ್ ಪುಸ್ತಕ ಬಿಡುಗಡೆ ಸಮಾರಂಭ ಹುಬ್ಬಳ್ಳಿಯ ಕೇಶವ ಕುಂಜದಲ್ಲಿ ಫೆಬ್ರವರಿ 12ರ ಭಾನುವಾರ ಸಂಜೆ 6:30 ಗಂಟೆಗೆ ನಡೆಯಲಿದೆ. ವಕ್ತಾರರಾಗಿ ಖ್ಯಾತ ಲೇಖಕ ಹಾಗೂ ವಿಮರ್ಶಕ ಡಾ.ಜಿ.ಬಿ.ಹರೀಶ ಆಗಮಿಸಲಿದ್ದಾರೆ. ಹುಬ್ಬಳ್ಳಿ ಲೋಕ ಹಿತ ಟ್ರಸ್ಟ್ ಅಧ್ಯಕ್ಷ ಅರವಿಂದರಾವ್ ದೇಶಪಾಂಡೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಲೇಖಕರು ಹಾಗೂ … Continued