ಮೀರತ್ ವಿವಿಯಲ್ಲಿ ತತ್ವಶಾಸ್ತ್ರ ಪಠ್ಯಕ್ರಮದ ಭಾಗವಾಗಿ ಯೋಗಿ, ರಾಮದೇವ್ ಪುಸ್ತಕಗಳು

ಲಖನೌ; ಮೀರತ್‌ನ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ (ಮೀರತ್ ವಿಶ್ವವಿದ್ಯಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುತ್ತದೆ) ಇದು ಯೋಗ ಗುರು ಬಾಬಾ ರಾಮದೇವ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಯೋಗ ಕುರಿತ ಪುಸ್ತಕಗಳನ್ನು ತತ್ವಶಾಸ್ತ್ರದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪಠ್ಯಕ್ರಮದಲ್ಲಿ ಸೇರಿಸಲಿದೆ ಎಂದು ಖಚಿತಪಡಿಸಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಕುರಿತು ಉತ್ತರ … Continued