ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಸೂಕ್ತ ಕ್ರಮ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲು ಗಡಿ ಹಾಗೂ ನೀರಿನ ವಿವಾದಗಳ ಉಸ್ತುವಾರಿ ಸಚಿವರಾಗಿ ಎಚ್ ಕೆ‌ ಪಾಟೀಲ ಅವರನ್ನು ನೇಮಕ‌ ಮಾಡಲಾಗಿದೆ. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.​ಕೆ. ಪಾಟೀಲರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ … Continued