ಬೋರ್‌ವೆಲ್ ಮೋಟಾರ್‌ ಆನ್‌ ಮಾಡುತ್ತಿದ್ದಂತೆ ನಾಡ ಬಾಂಬ್ ಸ್ಫೋಟ ; ಕುಕೃತ್ಯದ ಶಂಕೆ

ತುಮಕೂರು: ರೈತರೊಬ್ಬರ ಹೊಲದಲ್ಲಿ ಬೋರ್‌ವೆಲ್ ಮೋಟಾರ್ ಆನ್ ಮಾಡುತ್ತಿದ್ದಂತೆ ನಾಡ ಬಾಂಬ್ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮತ್ತೊಂದು ಜೀವಂತ ನಾಡ ಬಾಂಬ್ ಸಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ರೈತ ಗಿರಿಯಪ್ಪ ಎಂಬವರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ … Continued

ಇಂಡಿ : ಯಶಸ್ವಿ ಕಾರ್ಯಾಚರಣೆ ; ಜೀವಂತವಾಗಿ ಹೊರಬಂದ ಬೋರ್‌ ವೆಲ್‌ ನಲ್ಲಿ ಬಿದ್ದಿದ್ದ 2 ವರ್ಷದ ಬಾಲಕ

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಯಶಸ್ವಿಯಾಗಿ ರಕ್ಷಣಾ ಕಾರ್ಯ ನಡೆಸಿ ಜೀವಂತವಾಗಿ ಹೊರ ತೆಗೆಯಲಾಗಿದೆ. ಸುಮಾರು 16 ಗಂಟೆಗಳ ಕಾರ್ಯಾಚರಣೆ ಬಳಿಕ ಎರಡು ವರ್ಷದ ಸಾತ್ವಿಕ ಮುಜಗೊಂಡ ಎಂಬ ಮಗುವನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು … Continued