ಒಬ್ಬನೇ ಹುಡುಗನಿಗಾಗಿ ನಡುರಸ್ತೆಯಲ್ಲೇ ಬಡಿದಾಡಿಕೊಂಡ ಇಬ್ಬರು ಹುಡುಗಿಯರು…!

ಲಕ್ನೋ: ತಮ್ಮ ಶಾಲೆಯಲ್ಲಿ ಓದುತ್ತಿರುವ ಒಂದೇ ಹುಡುಗನನ್ನು ತಾವಿಬ್ಬರೂ ಇಷ್ಟಪಡುತ್ತಿದ್ದೇವೆ ಎಂದು ತಿಳಿದ ನಂತರ ಇಬ್ಬರು ಹದಿಹರೆಯದ ಹುಡುಗಿಯರು ಜನನಿಬಿಡ ರಸ್ತೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಿಂಘ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೀನಗರ್ ಸರಾಯ್ ಟೌನ್‌ನಲ್ಲಿ ನಡೆದ ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಈ … Continued

ಬಾಲಕನ ಹೊಟ್ಟೆಯಿಂದ ಬ್ಯಾಟರಿಗಳು, ಬ್ಲೇಡ್‌ಗಳು ಸೇರಿದಂತೆ 56 ಲೋಹದ ವಸ್ತುಗಳನ್ನು ಹೊರಕ್ಕೆ ತೆಗೆದ ವೈದ್ಯರು ; .ಆದರೆ…

ಹತ್ರಾಸ್ (ಉತ್ತರ ಪ್ರದೇಶ) : ದೆಹಲಿಯ ಆಸ್ಪತ್ರೆಯಲ್ಲಿ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಿ ಬಾಲನ ಹೊಟ್ಟೆಯಿಂದ ವಾಚ್ ಬ್ಯಾಟರಿಗಳು, ಬ್ಲೇಡ್‌ಗಳು, ಉಗುರುಗಳು ಮತ್ತು ಇತರ ಲೋಹದ ತುಣುಕುಗಳಂತಹ ಬೆರಗುಗೊಳಿಸುವ 56 ವಸ್ತುಗಳನ್ನು ತೆಗೆದು ಹಾಕಿದ ಒಂದು ದಿನದ ನಂತರ ಉತ್ತರ ಪ್ರದೇಶದ ಹತ್ರಾಸದ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. . 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಶರ್ಮಾ … Continued

ಆಘಾತಕಾರಿ..| ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮದುವೆಗೆ ವಿರೋಧ ; ತಂದೆ-ತಾಯಿ, ಸಹೋದರನನ್ನೇ ಬರ್ಬರವಾಗಿ ಕೊಲೆ ಮಾಡಿದ 15 ವರ್ಷದ ಬಾಲಕ…!

ಗಾಜಿಪುರ: ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿ ಮದುವೆಗೆ ವಿರೋಧಿಸಿದ ತಂದೆ-ತಾಯಿ ಮತ್ತು ಸಹೋದರನನ್ನು ಕೊಲೆ ಮಾಡಿದ ಆರೋಪದ ಮೇಲೆ ಗಾಜಿಪುರದ 15 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7-8 ರ ರಾತ್ರಿ ನಂದಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ನಡೆದ ಕೊಲೆಗಳಿಗೆ ಬಳಸಿದ ಹರಿತವಾದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಾಪರಾಧಿಯನ್ನು … Continued

ಅಯ್ಯೋ ರಾಮಾ….: 4ನೇ ತರಗತಿ ವಿದ್ಯಾರ್ಥಿಗೆ ಜ್ಯಾಮಿತಿ ಕಂಪಾಸ್‌ ನಿಂದ 108 ಬಾರಿ ಇರಿದ ಸಹಪಾಠಿಗಳು…!

ಇಂದೋರ್‌ :ಮಧ್ಯಪ್ರದೇಶದ ಇಂದೋರ್‌ನಲ್ಲಿ 4 ನೇ ತರಗತಿಯ ವಿದ್ಯಾರ್ಥಿಗೆ ತನ್ನ ಸಹಪಾಠಿಗಳು 108 ಬಾರಿ ಇರಿದಿರುವ ಭಯಾನಕ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ. ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ … Continued

ಅಂಬುಲೆನ್ಸ್ ಸಿಗದೆ 2 ವರ್ಷದ ತಮ್ಮನ ಶವ ಮಡಿಲಲ್ಲಿಟ್ಟುಕೊಂಡು ವಾಹನಕ್ಕೆ ಕಾಯುತ್ತ ಕುಳಿತ 8 ವರ್ಷದ ಬಾಲಕ…!

ಭೋಪಾಲ್: ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ತಮ್ಮನ ಶವವನ್ನು ತೊಡೆಯ ಮೇಲೆ ಮಲಗಿಸಿಕೊಂಡು ಕಾಯುತ್ತಾ ಕುಳಿತ ಕರುಣಾಜನಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ಮಧ್ಯಪ್ರದೇಶದ ಮೊರೆನಾ ಬೀದಿಯಲ್ಲಿ ಎಂಟು ವರ್ಷದ ಬಾಲಕ ತನ್ನ ಎರಡು ವರ್ಷದ ಕಿರಿಯ ಸಹೋದರನ ಶವದೊಂದಿಗೆ ಕುಳಿತಿರುವ ದೃಶ್ಯ ಕಂಡುಬಂದಿದೆ. ಪೂಜಾರಾಮ್ ಜಾಧವ್ ಎಂಬವರು ತನ್ನ ಕಿರಿಯ ಮಗ … Continued

ಹುಲಿ ದಾಳಿಗೆ ಬಾಲಕ ಸಾವು, ಅಜ್ಜನಿಗೆ ಗಂಭೀರ ಗಾಯ

ಮಡಿಕೇರಿ: ಕಾಡುಗಳು ನಶವಾಗುತ್ತಿರುವಂತೆಯೇ ಕಾಡುಪ್ರಾಣಿಗಳಿಗೂ ಮಾನವರಿಗೂ ಸಂಘರ್ಷ ಮುಂದುವರಿದೆ. ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಬಾಲಕನೊಬ್ಬ ಸಾವಿಗೀಡಾಗಿದ್ದು ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಏಕಾಏಕೀ ದಾಳಿ ನಡಸಿದ ಹುಲಿಯು ಎಂಟು ವರ್ಷದ ಬಾಲಕ ರಂಗಸ್ವಾಮಿ ಕೊಂದು ಹಾಕಿದೆ ಮತ್ತು ಜೊತೆಯಲ್ಲಿದ್ದ ಆತನ ಅಜ್ಜ ಕೆಂಚ‌ (52) … Continued