೩ ದಿನಗಳಿಂದ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದ ಬ್ರಿಡ್ಜ್‌ ಬಳಿ ಶನಿವಾರ ಕೊಳೆತ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಬಾಲಕನನ್ನು ನರಿಬೋಳ ಗ್ರಾಮದ ಮಹೇಶ (೧೪) ಎಂದು ಗುರುತಿಸಲಾಗಿದೆ. ಈತ ಕಳೆದ ೩ ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದ. ಈತನ ಮರ್ಮಾಂಗಕ್ಕೆ ಗಾಯ ಮಾಡಿ ಗೋಣಿಚೀಲದಲ್ಲಿ ಹಾಕಿ ಭೀಮಾ ನದಿಗೆ ಎಸೆಯಲಾಗಿದೆ. … Continued