ಬಾಗಲಕೋಟೆ | ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಬಾಗಲಕೋಟೆ: ಯುಗಾದಿ ಹಬ್ಬದ ದಿನ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರು ನೀರು ಪಾಲಾದ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಬಾಲಕರನ್ನು ಸೋಮಶೇಖರ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ … Continued

ವೀಡಿಯೊ..| ದಿಢೀರನೆ ಕುಸಿದು ರಸ್ತೆ ಮೇಲೆ ಬಿದ್ದ ಕಟ್ಟಡ ; ಕೂದಲೆಳೆ ಅಂತರದಿಂದ ಪಾರಾದ ಇಬ್ಬರು ಪುಟ್ಟ ಮಕ್ಕಳು

ಉತ್ತರ ಪ್ರದೇಶದ ಮೀರತ್‌ನ ಸದರ್ ಬಜಾರ್ ಪ್ರದೇಶದಲ್ಲಿ ಶುಕ್ರವಾರ ಕಟ್ಟಡ ಕುಸಿತದಿಂದ ಅವಶೇಷಗಳ ಅಡಿಗೆ ಸಿಲುಕುವುದರಿಂದ ಇಬ್ಬರು ಪುಟ್ಟ ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಿರಿದಾದ ರಸ್ತೆ ಮೂಲಕ ಸ್ಕೂಟರ್ ಹಾದುಹೋಗುವುದರೊಂದಿಗೆ ವೀಡಿಯೊ ಪ್ರಾರಂಭವಾಗುತ್ತದೆ, ನಂತರ ಬೈಸಿಕಲ್ ಮೇಲೆ ಮಗು ಹೋಗುತ್ತದೆ. ನಂತರ ಮಹಿಳೆ ನಡೆದುಕೊಂಡು … Continued