ಕಾಳಿ ನದಿಯಲ್ಲಿ ಮೊಸಳೆ ಪಾಲಾಗಿದ್ದ ಬಾಲಕನ ಶವ ಪತ್ತೆ

ಕಾರವಾರ:ಕಾಳಿನದಿಯಲ್ಲಿ ಮೀನು ಹಿಡಿಯಲು ಹೋಗಿ ಮೊಸಳೆ ಪಾಲಾಗಿದ್ದ ದಾಂಡೇಲಿಯ ಮೆಹಬೂಬ್ (15)ಬಾಲಕನ ಶವವು ಎರಡು ದಿನದ ನಂತರ ಇಂದು (ಮಂಗಳವಾರ) ಪತ್ತೆಯಾಗಿದೆ. ಪೊಲೀಸರು ,ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಸಹಾಯದಿಂದ ಆತನ ಶವವನ್ನು ಪತ್ತೆಹಚ್ಚಿ ತರಲಾಗಿದೆ.ಮೊಸಳೆ ದಾಳಿಯಿಂದ ಆತನ ಒಂದು ಕೈ ಸಂಪೂರ್ಣ ತುಂಡಾಗಿದೆ. ಎರಡು ದಿನಗಳಲ್ಲಿ ಬಹಳಷ್ಟು ಸತಾಯಿಸಿದ್ದ ಮೊಸಳೆ ಆಗೊಮ್ಮೆ, ಈಗೊಮ್ಮೆ ಎಂಬಂತೆ … Continued