ಕೃಷ್ಣಾ ನದಿಗೆ ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

ವಿಜಯಪುರ: ಯುಗಾದಿ ಅಮಾವಾಸ್ಯೆ ನಿಮಿತ್ತ ಸೋಮವಾರ ದೇವರ ಪಲ್ಲಕ್ಕಿಯೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನದಿ ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನದಿ ಪಾಲಾದ ಬಾಲಕರನ್ನು ಕಾರಜೋಳ ಗ್ರಾಮದ ಸುದೀಪ ದೊಡ್ಡಮನಿ (12) ಹಾಗೂ ಶ್ರೀಧರ ದೊಡ್ಡಮನಿ (10) ಎಂದು ಗುರುತಿಸಲಾಗಿದೆ. ಯುಗಾದಿ ಅಮಾವಾಸ್ಯೆ … Continued

ಹಾವೇರಿ: ಹೋಳಿ ಆಡಿ ನದಿಗೆ ಇಳಿದ ಇಬ್ಬರು ಬಾಲಕರು ನೀರು ಪಾಲು

ಹಾವೇರಿ: ಹೋಳಿ ಹಬ್ಬದ ಪ್ರಯುಕ್ತ ನದಿಯಲ್ಲಿ ಸ್ನಾನ ಮಾಡಲು ಹೋದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಹಾವೇರಿ ತಾಲೂಕಿನಲ್ಲಿ ಸಂಭವಿಸಿದೆ. ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಹೇಶ್ ಮುಂಡಣ್ಣನವರ (೧೨) ಮತ್ತು ವೀರೇಶ್ ಅಕ್ಕಿವಳ್ಳಿ (೧೩) ಮೃತಪಟ್ಟಿದ್ದು, ಅವರ ಸೇಹಿತ ಯೋಗಿಶ್ ಅಕ್ಕಿವಳ್ಳಿ (೮) ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೋಳಿ … Continued