ಶಿಗ್ಗಾವಿ | ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಹಾವೇರಿ: ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಎಂದು ಗುರುತಿಸಲಾಗಿದೆ. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು … Continued