ರೇಷನ್‌ ಕಾರ್ಡ್‌ಗೆ ಕಾಯುತ್ತಿದ್ದವರಿಗೆ ಸಿಹಿಸುದ್ದಿ; ಹೊಸ ಎಪಿಎಲ್, ಬಿಪಿಎಲ್ ಕಾರ್ಡ್​ ನೀಡುವ ದಿನಾಂಕ ಘೋಷಿಸಿದ ಸಚಿವ ಮುನಿಯಪ್ಪ

ಬೆಂಗಳೂರು : ಪಡಿತರ ಚೀಟಿಗಳಿಗಾಗಿ ಬಾಕಿ ಇರುವ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಇತ್ಯರ್ಥಗೊಳಿಸಿ ಏಪ್ರಿಲ್ 1 ರಿಂದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಪಡಿತರ ಚೀಟಿಗಾಗಿ … Continued

ವೈಟ್ ಬೋರ್ಡ್ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ರದ್ದು: ಆಹಾರ ಸಚಿವ ಮುನಿಯಪ್ಪ

ಬೆಂಗಳೂರು: ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಆದರೆ ಸ್ವಂತ ಕಾರು ಹೊಂದಿದ್ದು ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಸರ್ಕಾರ ಶಾಕ್ ನೀಡಲು ಯೋಚಿಸಿದೆ. ವೈಟ್ ಬೋರ್ಡ್ (ಬಿಳಿ ಬೋರ್ಡ್‌) ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಶುಕ್ರವಾರ ಮಾತನಾಡಿದ ಆಹಾರ ಸಚಿವರು, ವೈಟ್ … Continued