ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 50 ಸನ್ಯಾಸಿಗಳಿಂದ ಸ್ಪರ್ಧೆ, ಭಟ್ಕಳದಲ್ಲಿ ನನ್ನಿಂದಲೇ ಮೊದಲು ಪ್ರಯೋಗಕ್ಕೆ ಚಿಂತನೆ : ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಭಟ್ಕಳ (ಉತ್ತರ ಕನ್ನಡ) : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಂದ ಪ್ರೇರಣೆ ಪಡೆದಿರುವ ಸುಮಾರು 50ಕ್ಕೂ ಹೆಚ್ಚು ಸನ್ಯಾಸಿಗಳು ಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೊಳೆ ಹಳೆಕೋಟೆ ಶ್ರೀಕ್ಷೇತ್ರ ಹನುಮಂತ ದೇವರ ಪುನರ್ … Continued