ಬ್ರಹ್ಮಾವರ: ದೋಣಿ ಅವಘಡ – ಮೂವರು ಸಾವು, ಮತ್ತೋರ್ವ ನಾಪತ್ತೆ

ಬ್ರಹ್ಮಾವರ :  ಇಲ್ಲಿನ ಕುಕ್ಕುಡೆಕುದ್ರು ಎಂಬಲ್ಲಿ ಸ್ವರ್ಣಾ ನದಿಯಲ್ಲಿ ನಾಲ್ವರು ಯುವಕರು ನೀರು ಪಾಲಾದ ದುರ್ಘಟನೆ ಭಾನುವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಹೂಡೆ ಗ್ರಾಮದ ಇಬ್ಬರು ಯುವಕರು ಮತ್ತು ಅವರ ಸಂಬಂಧಿಕರಾದ ಶೃಂಗೇರಿಯ ಇಬ್ಬರು ಯುವಕರು ನೀರು ಪಾಲಾದವರು ಎನ್ನಲಾಗಿದೆ. ಶನಿವಾರ ರಂಜಾನ್ ಹಬ್ಬಕ್ಕೆ ಆಗಮಿಸಿದವರು ಚಿಪ್ಪು ಮೀನು, ಮರುವಾಯಿ ಹಿಡಿಯಲು ಒಟ್ಟಾಗಿ ನದಿಗೆ … Continued

ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗು ಸಾವು

ಉಡುಪಿ: ಆಟವಾಡುತ್ತಿದ್ದ ಐದು ವರ್ಷದ ಮಗುವೊಂದು ನೀರಿನ‌ ಹೊಂಡಕ್ಕೆ ಬಿದ್ದುಮೃತಪಟ್ಟ‌ ದುರ್ಘಟನೆ ಜಿಲ್ಲೆಯ ಬ್ರಹ್ಮಾವರದ ಉಪ್ಪೂರು ತೆಂಕಬೆಟ್ಟುನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತು ಎಂದು ಹೇಳಲಾಗಿದೆ. ಎಷ್ಟೇ ಹುಡುಕಾಟ ನಡೆಸಿದರೂ ಬಾಲಕ … Continued

ಬ್ರಹ್ಮಾವರ: ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕ-ಯುವತಿ ಶವ ಪತ್ತೆ-ಪೆಟ್ರೋಲ್‌‌‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಶಂಕೆ

ಬ್ರಹ್ಮಾವರ: ಹೆಗ್ಗುಂಜೆ ಗ್ರಾಮ ಪಂಚಾಯತ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಬೆಂಕಿ ಹೊತ್ತಿಕೊಂಡು ಉರಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಕಾರಿನೊಳಗಿದ್ದ ಇಬ್ಬರು ಸಜೀವದಹನವಾಗಿದ್ದಾರೆ. ಇಬ್ಬರೂ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಭಾನುವಾರ ಮುಂಜಾನೆ 3:30 ರ ಸುಮಾರಿಗೆ ಘಟನೆ ನಡೆದಿರಬಹುದು ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ಬೆಂಗಳೂರು ಆರ್.ಟಿ. ನಗರದ ಯಶವಂತ ಯಾದವ್‌ ಮತ್ತು … Continued

ಭತ್ತಕ್ಕೆ 2500 ರೂ. ಬೆಂಬಲ ಬೆಲೆಗೆ ಆಗ್ರಹಿಸಿ ಹೆದ್ದಾರಿಯಲ್ಲೇ ಭತ್ತ ಬಡಿದು ರೈತರ ಪ್ರತಿಭಟನೆ

ಬ್ರಹ್ಮಾವರ : ಬೆಳೆದ ಭತ್ತಕ್ಕೆ 2500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕರಾವಳಿ ಭಾಗದ ರೈತರು ಹೋರಾಟ ನಡೆಸಿದ್ದಾರೆ. ಬ್ರಹ್ಮಾವರ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತ ಭತ್ತವನ್ನು ಮಂಚಕ್ಕೆ ಬಡಿಯುವ ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬೆಳೆ ನೆಲಕಚ್ಚಿದೆ. ಭತ್ತಕ್ಕೂ ಸರಿಯಾದ … Continued