ರಷ್ಯಾದಿಂದ ಭಾರತ ತೈಲ ಖರೀದಿಸುವುದರಿಂದ ಬ್ರಾಹ್ಮಣರಿಗೆ ಲಾಭವಾಗುತ್ತಿದೆ : ಚರ್ಚೆಗೆ ಗ್ರಾಸವಾದ ಟ್ರಂಪ್ ಸಲಹೆಗಾರನ ಹೇಳಿಕೆ

ನವದೆಹಲಿ: ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸರಕುಗಳ ಮೇಲೆ ವಿಧಿಸಿರುವ ಶೇ. 50 ರಷ್ಟು ಸುಂಕಗಳನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತವು “ರಷ್ಯಾಕ್ಕೆ ಲಾಂಡ್ರೋಮೆಂಟ್ ಹೊರತುಪಡಿಸಿ ಬೇರೇನೂ ಅಲ್ಲ” ಎಂದು ಕರೆದಿದ್ದಾರೆ ಮತ್ತು “ಭಾರತ ರಷ್ಯಾದಿಂದ ತೈಲ ಖರೀದಿಸುತ್ತಿರುವುದರಿಂದ ಬ್ರಾಹ್ಮಣರು ಲಾಭ … Continued

ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued

ಅರ್ಚಕ ನೌಕರಿ ಬ್ರಾಹ್ಮಣರಿಗೆ ಮೀಸಲಿಡಬೇಕು

ಮೈಸೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ರಾಜ್ಯ ಸರ್ಕಾರವು ಸಮಾಜದ ಎಲ್ಲಾ ವರ್ಗದ ಜನರನ್ನು ಅರ್ಚಕರನ್ನಾಗಿ ನೇಮಿಸುತ್ತಿದೆ, ಸರ್ಕಾರ ಹೀಗೆ ಮಾಡದೇ ಕೇವಲ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಅರ್ಚಕ ಉದ್ಯೋಗವನ್ನು ಮೀಸಲಿಡಬೇಕು ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘ … Continued