ಬೀಗ ಒಡೆದು ಅಂಗನವಾಡಿಗೆ ನುಗ್ಗಿ, ಅಡುಗೆ ಮಾಡಿ ಊಟ ಮುಗಿಸಿ, ಕಥೆ ಬರೆದಿಟ್ಟು ಹೋದ ವಿಶಿಷ್ಟ ಕಳ್ಳ…!

ಮಂಡ್ಯ: ವ್ಯಕ್ತಿಯೊಬ್ಬ ರಾತ್ರಿ ವೇಳೆ ಅಂಗನವಾಡಿಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಬಳಸಿ ಅಡುಗೆ ಮಾಡಿಕೊಂಡು ಊಟ ಮಾಡಿ, ಕಥೆ, ಕವನ ಗೀಚಿ ಹೋಗಿರುವ ವಿಚಿತ್ರ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೆಬ್ಬಣಿ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಫೆಬ್ರವರಿ 22ರ ರಾತ್ರಿ ಕಳ್ಳತನ ಮಾಡಲು ವ್ಯಕ್ತಿಯೊಬ್ಬ ಅಂಗನವಾಡಿ ಬೀಗ ಮುರಿದು ಒಳಹೊಕ್ಕಿದ್ದಾನೆ. ಒಳಗಿದ್ದ ಬೀರುವಿನ ಬೀಗ … Continued