ಶಿರಸಿ : ನಗರಸಭೆ ಸದಸ್ಯ, ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿರಸಿ : ಜಾಗದ ವಿಷಯವೊಂದಕ್ಕೆ ಸಂಬಂಧಿಸಿದಂತೆ ₹3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ, ಶಿರಸಿ ನಗರಸಭೆಯ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ನಗರಸಭೆಯ ಕಂದಾಯ ಅಧಿಕಾರಿ ಆರ್. ಎಂ. ವರ್ಣೇಕರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಕಂದಾಯ ಅಧಿಕಾರಿ ಆರ್ ಎಂ.ವೆರ್ಣೇಕರ ಹಾಗೂ ಸದಸ್ಯ ಗಣಪತಿ ನಾಯ್ಕ ದೂರುದಾರರಾದ ರಮೇಶ … Continued

500 ರೂ. ಲಂಚ ಪಡೆದ ಪ್ರಕರಣ : ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಬೆಳಗಾವಿ : 30 ವರ್ಷದ ಹಿಂದೆ ಪಡೆದಿದ್ದ 500 ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆಯಾಗಿದೆ. ಅಣ್ಣ-ತಮ್ಮಂದಿರ ಹೆಸರಿಗೆ ಜಮೀನು ಖಾತೆ ಮಾಡಿಕೊಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಿಗನಿಗೆ ಸುಪ್ರೀಂ ಕೋರ್ಟ್‌ ಶಿಕ್ಷೆ ವಿಧಿಸಿದೆ. ನಾಗೇಶ ಶಿವಂಗೇಕರ ಎಂಬವರು ಜೈಲು ಪಾಲಾದ ನಿವೃತ್ತ … Continued

ಗಣಿಗಾರಿಕೆ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಕೇಳದೇ ಇರಲು 20 ಲಕ್ಷ ರೂ. ಲಂಚ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಾಸಕ…!

ಜೈಪುರ: ರಾಜಸ್ತಾನ ವಿಧಾನಸಭೆಯಲ್ಲಿ ಮೂರು ಪ್ರಶ್ನೆಗಳನ್ನು ಕೇಳುವುದನ್ನು ಕೈಬಿಡಲು 20 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ACB) ಭಾನುವಾರ ಬಂಧಿಸಿದೆ ಎಂದು ಹಿರಿಯ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಸ್ಥಾನದ ಎಸಿಬಿ (ACB) ಇತಿಹಾಸದಲ್ಲಿ ಶಾಸಕರೊಬ್ಬರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ … Continued

₹300 ಲಂಚ ಪಡೆದಿದ್ದ ಟೈಪಿಸ್ಟ್‌ ವಜಾ ; ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಬೆಂಗಳೂರು : ಮೈಸೂರು ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ ಕಚೇರಿಯ ಮಹಿಳಾ ಟೈಪಿಸ್ಟ್‌ ₹300 ಲಂಚ ಪಡೆದಿದ್ದಾರೆ ಎಂಬ ಆರೋಪದಡಿ ಅವರನ್ನು ಸೇವೆಯಿಂದ ವಜಾಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ … Continued

34 ವರ್ಷದ ಹಿಂದೆ ₹20 ಲಂಚ ಪಡೆದ ಪ್ರಕರಣ : ಮಾಜಿ ಕಾನ್‌ಸ್ಟೆಬಲ್ ಬಂಧನಕ್ಕೆ ಕೋರ್ಟ್ ಆದೇಶ…

ಪಾಟ್ನಾ: 34 ವರ್ಷಗಳ ಹಿಂದಿನ 20 ರೂಪಾಯಿಯ ಲಂಚ ಪ್ರಕರಣವೊಂದು ಈಗ ಮತ್ತೆ ಸುದ್ದಿಯಲ್ಲಿದೆ. 1990ರಲ್ಲಿ ಬಿಹಾರದ ಸಹರ್ಸಾ ರೈಲ್ವೇ ನಿಲ್ದಾಣದಲ್ಲಿ ತರಕಾರಿ ಸಾಗಿಸುತ್ತಿದ್ದ ಮಹಿಳೆಯೊಬ್ಬರಿಂದ 20 ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ನ್ಯಾಯಾಲಯವೊಂದು ಮಾಜಿ ಕಾನ್‌ಸ್ಟೆಬಲ್‌ನನ್ನು ಬಂಧಿಸಲು ಆದೇಶಿಸಿದೆ. 1990ರ ಮೇ 6ರಂದು ಸಹಾರ್ಸ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜಿತನಾಗಿದ್ದ ಬರಾಹಿಯಾದ ಕಾನ್‌ಸ್ಟೆಬಲ್ … Continued

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ: ಬಿಜೆಪಿ ಸಂಸದನ ಗಂಭೀರ ಆರೋಪ

ನವದೆಹಲಿ: ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್‌ ಮಾಡಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಸಂಸತ್ತಿನಲ್ಲಿ “ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ” ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಬಿಜೆಪಿಯ ನಿಶಿಕಾಂತ ದುಬೆ ಒತ್ತಾಯಿಸಿದ್ದಾರೆ. ಈ ಬಗ್ಗೆ ದುಬೆ ಅವರು ಲೋಕಸಭೆಯ ಸ್ಪೀಕರ್ … Continued