ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ವಜಾಗೊಳಿಸಿದ ನಂತರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅರ್ಜಿ ವಜಾಗೊಂಡ ವೇಳೆ ಚನ್ನಗಿರಿಯಲ್ಲಿ ಸರ್ಕಾರಿ … Continued

ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಲಂಚ ಪ್ರಕರಣದಲ್ಲಿ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್   ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಹಾಗೂ 48 ಗಂಟೆಯಲ್ಲಿ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿರುವ ನಿರೀಕ್ಷಣಾ ಜಾಮೀನು ಅರ್ಜಿ … Continued