ಮದುವೆ ನಡೆಯುವ ಸ್ಥಳಕ್ಕೆ ಮೆರವಣಿಗೆಯಲ್ಲಿ ಬಂದ ವರನ ಕುಟುಂಬಕ್ಕೆ ಆಘಾತ; ಅಲ್ಲಿ ವಧು-ಮನೆಯವರೇ ಇರಲಿಲ್ಲ..! ಆಗಿದ್ದೇನು..?

ಮೋಗಾ: ಧ್ವನಿವರ್ಧಕಗಳಿಂದ ಹಾಡುಗಳು ಕೇಳಿಬರುತ್ತಿತ್ತು. ʼಮದುವೆ ಮೆರವಣಿಗೆ’ ಸಂಭ್ರಮದಿಂದ ಕೂಡಿತ್ತು, ಮದುಮಗ ತನ್ನ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಸಿದ್ಧನಾಗಿದ್ದ. ಆದರೆ ವರನ ಕಡೆಯ ಮದುವೆ ಮೆರವಣಿಗೆಯು ತಮ್ಮ ಗಮ್ಯಸ್ಥಾನವನ್ನು ಸಮೀಪಿಸುತ್ತಿದ್ದಂತೆ ಈ ಸಂತೋಷವು ಮಾಯವಾಯಿತು. ಮದುವೆ ನಡೆಯಬೇಕಾದ ಸ್ಥಳದಲ್ಲಿ ಅಲಂಕಾರಿಕ ದೀಪಗಳಿಲ್ಲ, ಸಂಗೀತವಿಲ್ಲ, ಮತ್ತು ಅತಿಥಿಗಳು ಇರಲಿಲ್ಲ. ಅವರು ಹೋಗಬೇಕಾದ ಮನೆಯ ಹೊರಗೆ ಬೀಗ … Continued

ವೀಡಿಯೊ..| ಮದುವೆ ಸಮಾರಂಭಕ್ಕೆ ಅನಿರೀಕ್ಷಿತವಾಗಿ ಬಂದ ಬೃಹತ್‌ ಖಡ್ಗಮೃಗ ; ಜನರಿಗೆ ಅಚ್ಚರಿ-ಗಾಬರಿ…!

ನೇಪಾಳದಲ್ಲಿ ನಡೆದ ಅಚ್ಚರಿಯ ವಿದ್ಯಮಾನವೊಂದರಲ್ಲಿ ಖಡ್ಗಮೃಗವೊಂದು ಮದುವೆ ಕಾರ್ಯಕ್ರಮಕ್ಕೆ ಅನಿರೀಕ್ಷಿತ ಅತಿಥಿಯಾಗಿ ಆಗಮಿಸುವ ಮೂಲಕ ಎಲ್ಲರಿಗೂ ಅಚ್ಚರಿ ಹಾಗೂ ಗಾಬರಿ ಎರಡನ್ನೂ ಉಂಟು ಮಾಡಿದೆ. ಈ ಘಟನೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಚಿಟ್ವಾನ್ ರಾಷ್ಟ್ರೀಯ ಉದ್ಯಾನವನದ ಹೊಂದಿಕೊಂಡಿರುವ ಹಳ್ಳಿಯಲ್ಲಿ ಸಂಭವಿಸಿದೆ, ಈ ವಿಶ್ವ ಪರಂಪರೆ ತಾಣವು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು 600 ಕ್ಕೂ … Continued

ಮದುವೆಯಾದ ಮಾರನೇ ದಿನವೇ ಗಂಡನ ಮನೆ ಲೂಟಿ ಹೊಡೆದು ನಗದು-ಚಿನ್ನಾಭರಣಗಳೊಂದಿಗೆ ಪರಾರಿಯಾದ ನವವಿವಾಹಿತೆ…!

ಲಕ್ನೋ : ಉತ್ತರ ಪ್ರದೇಶದ ಗೊಂಡಾದಲ್ಲಿ ನವವಿವಾಹಿತ ಮಹಿಳೆಯೊಬ್ಬಳು ಮದುವೆಯಾಗಿ ಐದು ದಿನಗಳ ನಂತರ ಗಂಡನ ಮನೆಯಿಂದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಗೊಂಡಾದ ಬಸೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದರೋಡೆ ನಡೆದ ರಾತ್ರಿ ನವವಿವಾಹಿತೆ ತನ್ನ ಅತ್ತೆ ಮಾವನಿಗೆ ಚಹಾ ನೀಡಿದ್ದಾಳೆ. ಮರುದಿನ ಬೆಳಿಗ್ಗೆ, ಮನೆಯಿಂದ 3.15 ಲಕ್ಷ ರೂ. … Continued

ಮದುವೆಯಾದ ಎರಡನೇ ದಿನಕ್ಕೆ ಮಗುವನ್ನು ಹೆತ್ತ ಮದುಮಗಳು…! ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮದುವೆಯ ಪ್ರಕರಣವೊಂದು ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಮದುವೆ ಬಹಳ ವೈಭವದಿಂದ ನಡೆಯಿತು. ಮತ್ತು ನವವಿವಾಹಿತರು ಎರಡು ದಿನಗಳನ್ನು ಒಟ್ಟಿಗೆ ಕಳೆದರು. ಆದರೆ, ಎರಡನೇ ದಿನ ಇದ್ದಕ್ಕಿದ್ದಂತೆ ವಧು ಆಸ್ಪತ್ರೆಗೆ ಹೋಗಬೇಕಾಐಇತು. ಹಾಗೂ ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಇಲ್ಲಿ … Continued

ಮದುವೆ ಆಮಂತ್ರಣ ಕಾರ್ಡ್‌ ನಲ್ಲಿ ವಧು-ವರರ ಜನ್ಮ ದಿನಾಂಕ ಮುದ್ರಿಸುವುದನ್ನು ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ…! ಯಾಕೆಂದರೆ…

ಜೈಪುರ: ಬಾಲ್ಯವಿವಾಹಗಳನ್ನು ತಡೆಗಟ್ಟುವ ಸಲುವಾಗಿ ರಾಜಸ್ಥಾನ ಸರ್ಕಾರವು ವಧು-ವರರ ವಯಸ್ಸಿನ ಪುರಾವೆಗಳನ್ನು ಸಂಬಂಧಪಟ್ಟ ಕುಟುಂಬಗಳಿಂದ ಪಡೆಯುವಂತೆ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ವಧು-ವರ ಇಬ್ಬರ ಜನ್ಮದಿನಾಂಕವನ್ನು ಮುದ್ರಿಸುವಂತೆ ಮುದ್ರಣಾಲಯಗಳಿಗೆ ಸೂಚಿಸಿದೆ. ಅಲ್ಲದೆ, ಬಾಲ್ಯ ವಿವಾಹಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪ್ರಚಲಿತ ಕಾನೂನಿನ ವಿರುದ್ಧ ಜಾಗೃತಿ ಮೂಡಿಸಲು ಹಲ್ವಾಯಿಗಳು, ಪಂಡಿತರು, ಟೆಂಟ್ ಹೌಸ್‌ಗಳು, ಬ್ಯಾಂಡ್ ಟ್ರೂಪ್‌ಗಳು, … Continued

ತನ್ನ ಮದುವೆಯಲ್ಲಿ ತಾನೇ ಪುರೋಹಿತನಾಗಿ ವೇದಮಂತ್ರ ಹೇಳಿ ವಿವಾಹದ ವಿಧಿವಿಧಾನ ನೆರವೇರಿಸಿದ ಮದುಮಗ..! ವೀಡಿಯೊ ವೈರಲ್‌

ಹರಿದ್ವಾರದ ಕುಂಜಾ ಬಹದ್ದೂರಪುರದಲ್ಲಿ ಇತ್ತೀಚೆಗೆ ನಡೆದ ಮದುವೆಯೊಂದರಲ್ಲಿ ಸಹರಾನಪುರದ ರಾಂಪುರ ಮಣಿಹರನ್‌ ಪ್ರದೇಶದ ಮದುಮಗ ತನ್ನದೇ ವಿವಾಹದಲ್ಲಿ ವಿಧಿವಿಧಾನ ನೆರವೇರಿಸುವಾಗ ವೈದಿಕ ಮಂತ್ರಗಳನ್ನು ತಾನೇ ಪಠಿಸಿದ್ದು ಅತಿಥಿಗಳನ್ನು ವಿಸ್ಮಯಗೊಳಿಸಿದೆ. ಈ ವಿಶಿಷ್ಟ ಮತ್ತು ಸ್ಮರಣೀಯ ಕಾರ್ಯವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಂಪುರ ಮಣಿಹರನ್‌ನ ವಿವೇಕಕುಮಾರ ಎಂಭವರ ಮದುವೆಯ ಮೆರವಣಿಗೆ ಹರಿದ್ವಾರವನ್ನು ತಲುಪಿದ ನಂತರ ವರನಾದ … Continued

ವೀಡಿಯೊ…| ಬೆಂಗಳೂರು : ಕಂಠಪೂರ್ತಿ ಕುಡಿದು ಬಂದು ಮದುಮಗನ ರಂಪಾಟ ; ಮದುವೆಯನ್ನೇ ರದ್ದು ಮಾಡಿದ ವಧುವಿನ ತಾಯಿ…!

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅದ್ಧೂರಿ ವಿವಾಹವೊಂದು ದಿಢೀರ್ ಸ್ಥಗಿತವಾದ ಘಟನೆ ವರದಿಯಾಗಿದ್ದು, ಅಚ್ಚರಿ ಎಂದರೆ ತಾಳಿಕಟ್ಟುವ ಕೆಲವೇ ಹೊತ್ತಿನ ಮೊದಲು ವಧು ಹಾಗೂ ವಧುವಿನ ತಾಯಿ ಮದುವೆಯನ್ನು ರದ್ದುಗೊಳಿಸಿದ್ದಾರೆ…! ಮದುವೆ ಸಮಾರಂಭದಲ್ಲಿ ವರ ಕುಡಿದು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಮದುವೆಯಲ್ಲಿ ರಂಪಾಟ ಮಾಡಿದ್ದಾನೆ. ಮದುವೆ ವಿಧಿವಿಧಾನಗಳು ನಡೆಯುತ್ತಿದ್ದಾಗ ವರನ ಕಡೆಯವರು ಅನುಚಿತವಾಗಿ ವರ್ತಿಸಿ ಆರತಿ ತಾಳಿ … Continued

ಮದುವೆ ಸಂಭ್ರಮ ಕೆಲವೇ ಗಂಟೆಗಳಲ್ಲಿ ಮಾಯ : ಮೊದಲ ರಾತ್ರಿಯೇ ಮದುಮಗ ಆಸ್ಪತ್ರೆ ಸೇರಿದ…ಮದುಮಗಳು ಚಿನ್ನಾಭರಣ-ಹಣದೊಂದಿಗೆ ಪರಾರಿ…!

ಮದುವೆಯ ಸಂಭ್ರಮದ ಮೊದಲರಾತ್ರಿಯೇ ಮದುಮಗಳೇ ನವವಿವಾಹಿತನಿಗೆ ವಿಲನ್‌ ಆಗಿದ್ದು,ಪ್ರಜ್ಞಾಹೀನನಾದ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾನೆ…! ಮದುಮಗನಿಗೆ ನೀಡುವ ಹಾಲಿನಲ್ಲಿ ನಿದ್ದೆ ಬರುವ ವಸ್ತು ಹಾಕಿ ಆತನ ಪ್ರಜ್ಞೆ ತಪ್ಪಿಸಿದ ವಧುವು ಲಕ್ಷಾಂತರ ರೂ.ಗಳ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಬೆಳಗಾಗುವಷ್ಟರಲ್ಲಿ ಪರಾರಿಯಾಗಿದ್ದಾಳೆ…!! ಮಧ್ಯಪ್ರದೇಶದ  ಛತ್ತರ್‌ಪುರ ಜಿಲ್ಲೆಯ ನೌಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. … Continued

ಇನ್‌ಸ್ಟಾಗ್ರಾಂನಲ್ಲಿ ಅರಳಿದ ಪ್ರೀತಿ…ಫೋನ್‌ ನಲ್ಲಿ ಮದುವೆ ನಿಶ್ಚಯ…ದಿಬ್ಬಣ ಸಮೇತ ಮದುವೆ ಸ್ಥಳಕ್ಕೆ ಹೋದ ಮದುಮಗ…ವಧು ನಾಪತ್ತೆ….!

ಚಂಡೀಗಡ: ಮೂರು ವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದ ಮನ್‌ಪ್ರೀತ್ ಕೌರ್ ಎಂಬ ಮಹಿಳೆಯನ್ನು ಮದುವೆಯಾಗಲು ಜಲಂಧರ ಮೂಲದ ದೀಪಕಕುಮಾರ(24) ದುಬೈನಿಂದ ಕಳೆದ ತಿಂಗಳು ಭಾರತಕ್ಕೆ ವಾಪಸಾಗಿದ್ದ. ಆದರೆ ಮದುವೆಯ ದಿನ ವಧು ನಾಪತ್ತೆಯಾಗಿದ್ದು, ಆಕೆ ವಿವಾಹಕ್ಕಾಗಿ ಬುಕ್ ಮಾಡಲಾಗಿದೆ ಎಂದು ಹೇಳಿದ ಕಲ್ಯಾಣ ಮಂಟಪಕ್ಕೆ ಮದುಮಗ ದಿಬ್ಬಣದೊಂದಿಗೆ ಬಂದರೆ ಅಲ್ಲಿ ಆ ಹೆಸರಿನ ಕಲ್ಯಾಣ ಮಂಟಪವೇ … Continued

ವರನಿಗೆ ತಿಂಗಳಿಗೆ 1.20 ಲಕ್ಷ ರೂ. ಸಂಬಳವಿದ್ರೂ ಅದು ಸರ್ಕಾರಿ ನೌಕರಿ ಅಲ್ಲದ ಕಾರಣ ಮದುವೆಗೆ ಒಪ್ಪದೆ ಮಂಟಪದಿಂದ ಎದ್ದು ಹೋದ ವಧು…!

ವಧು-ವರರು ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡ ನಂತರ ತಾನು ನಂಬಿದಂತೆ ಮದುಮಗ ಸರ್ಕಾರಿ ನೌಕರಿಯಲ್ಲಿ ಇಲ್ಲ, ಬದಲಾಗಿ ಖಾಸಗಿ ಉದ್ಯೋಗದಲ್ಲಿದ್ದಾನೆ ಎಂದು ತಿಳಿದ ಮದುಮಗಳು ನಂತರ ಮದುವೆ ಬೇಡ ಎಂದು ಹಠ ಹಿಡಿದು ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ…! ವರನ ಕುಟುಂಬ ಪ್ರಕರಣ ಸುಖಾಂತ್ಯವಾಗಬಹುದು ಎಂದು  ನಿರೀಕ್ಷಿಸಿ … Continued