ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ಮಂಗಳೂರು : ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ನಂತರ ಮದುವೆ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ (ಏಪ್ರಿಲ್‌ 26) ನಡೆದಿದೆ ಎಂದು ವರದಿಯಾಗಿದೆ. ಕೊಣಾಲು ಗ್ರಾಮದ ಕೋಲ್ಪೆಯ ಉಮೇಶ ಎಂಬವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ಸರಸ್ವತಿ … Continued