ಒಬ್ಬಳೇ ʼವಧುʼವನ್ನು ಮದುವೆಯಾಗಲು ದಿಬ್ಬಣ ಸಮೇತ ಬಂದ ಇಬ್ಬರು ವರರನ್ನು ನೋಡಿ ಬೆಚ್ಚಿಬಿದ್ದ ವಧುವಿನ ಕುಟುಂಬ..!

ಅಮ್ರೋಹಾ (ಉತ್ತರ ಪ್ರದೇಶ): ಇತ್ತೀಚಿನ ದಿನಗಳಲ್ಲಿ ಮದುವೆ ಮನೆಗಳಲ್ಲಿ ಸಣ್ಣಪುಟ್ಟ ಗಲಾಟೆಗಳು ಸಾಮಾನ್ಯ. ಆದರೆ ಇಲ್ಲೊಂದು ಕಡೆ ವಧುವೊಬ್ಬಳನ್ನು ವರಿಸಲು ಇಬ್ಬರು ವರರು ಮೆರವಣಿಗೆಯೊಂದಿಗೆ ಏಕಕಾಲಕ್ಕೆ ಮಂಟಪಕ್ಕೆ ಬಂದಿಳಿದು ಅಕ್ಷರಶಃ ಸಿನಿಮಾ ಸ್ಟೈಲ್‌ನಲ್ಲಿ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ ! ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಬೇಕಾದ ಅನಿವಾರ್ಯತೆ ಎದುರಾಯಿತು. ಅಮ್ರೋಹಾದ ಬ್ಯಾಂಕ್ವೆಟ್ ಹಾಲ್ ಒಂದರಲ್ಲಿ ಮದುವೆ … Continued

ಮದುವೆ ದಿನವೇ ಅಪಘಾತ, ಗಾಯಗೊಂಡ ಮದುಮಗಳಿಗೆ ಆಸ್ಪತ್ರೆಯಲ್ಲೇ ತಾಳಿ ಕಟ್ಟಿದ ಮದುಮಗ…

ಕೊಚ್ಚಿ: ಕೇರಳದ ಆಲಪ್ಪುಳದ ಥಂಪೋಲಿಯಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಮದುವೆಯ ದಿನ ವರ ತಾಳಿ ಕಟ್ಟಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮದುವೆಗಾಗಿ ದೇವಸ್ಥಾನಕ್ಕೆ ತೆರಳುವ ಮುನ್ನ ಮೇಕಪ್ ಮಾಡಿಸಿಕೊಳ್ಳಲು ಮದುವೆ ದಿನ ಬೆಳಿಗ್ಗೆ ಮನೆಯಿಂದ ತೆರಳಿದ್ದ ವಧು ಅವನಿ ಅಪಘಾತದಿಂದ ಗಾಯಗೊಂಡರು. ಆರಂಭದಲ್ಲಿ … Continued

ವರನ ಪಾದರಕ್ಷೆ ಕದಿಯುವ ವಿನೋದದ ಸಂಪ್ರದಾಯದಲ್ಲಿ ಅನಿರೀಕ್ಷಿತ ತಿರುವು ; ಮಂಟಪದಲ್ಲೇ ಮದುವೆ ಮುರಿದುಬಿತ್ತು…!

ಮಥುರಾ/ಹಾಥ್ರಸ್ : ಭಾರತೀಯ ವಿವಾಹ ಸಂಪ್ರದಾಯದ ಭಾಗವಾದ ವರನ ಪಾದರಕ್ಷೆ ಕದಿಯುವ (ಶೂ ಸ್ಟೀಲಿಂಗ್) ವಿನೋದಮಯ ಸಂಪ್ರದಾಯವು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿ, ಇಡೀ ನಡೆಯುತ್ತಿದ್ದ ಮದುವೆಯೇ ಮುರಿದುಬಿದ್ದ ವಿಚಿತ್ರ ಘಟನೆ ಉತ್ತರ ಪ್ರದೇಶದ ಹಾಥ್ರಸ್‌ ಜಿಲ್ಲೆಯಲ್ಲಿ ನವೆಂಬರ್ 7ರಂದು ನಡೆದಿದೆ ಎಂದು ವರದಿಯಾಗಿದೆ. ಹಾಥ್ರಸ್ ಜಿಲ್ಲೆಯ ಸಹಪಾವು ಗ್ರಾಮದಲ್ಲಿ ಮದುವೆ ಸಮಾರಂಭ ಏರ್ಪಾಡಾಗಿತ್ತು. ಅಮೆರಿಕದಲ್ಲಿ … Continued

ಮದುವೆಯಾಗಿ ಹಣ, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದ ‘ವಧು’ವಿನ ಬಂಧನ ; ಹಲವು ಅವಿವಾಹಿತರಿಗೆ ವಂಚಿಸಿದ ಜಾಲ…!

ಗುರುಗ್ರಾಮ : ಮದುವೆಯಾಗಿ, ನಂತರ ಅವರಿಂದ ಹಣ ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಹಲವಾರು ಪುರುಷರನ್ನು ವಂಚಿಸಿದ್ದ ಯವತಿಯೊಬ್ಬಳನ್ನು ರಾಜಸ್ಥಾನ ಪೊಲೀಸರು ಗುರುವಾರ ಗುರುಗ್ರಾಮದಲ್ಲಿ ಬಂಧಿಸಿದ್ದಾರೆ. ವಂಚಕಿ ‘ವಧು’ ವನ್ನು ಕಾಜಲ್ ಎಂದು ಗುರುತಿಸಲಾಗಿದೆ. ಈಕೆ ಕಳೆದ ಒಂದು ವರ್ಷದಿಂದ ಪೊಲೀಸರಿಂದ ತಪ್ಪಿಸಿಕೊಂಡು ಗುರುಗ್ರಾಮದ ಎನ್‌ಕ್ಲೇವ್‌ ಒಂದರಲ್ಲಿ ಅಡಗಿ ಕುಳಿತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಂಚನೆ … Continued

‘ನನ್ನನ್ನು ಮುಟ್ಟಿದ್ರೆ ನಿನ್ನನ್ನು 35 ತುಂಡುಗಳಾಗಿ ಕತ್ತರಿಸ್ತೇನೆ..; ಮದುವೆ ಮೊದಲ ರಾತ್ರಿ ಚಾಕು ಹಿಡಿದು ಗಂಡನಿಗೆ ಕೊಲೆ ಬೆದರಿಕೆ ಹಾಕಿದ ನವವಿವಾಹಿತೆ…!

ನವವಿವಾಹಿತೆಯೊಬ್ಬಳು ಮೊದಲ ರಾತ್ರಿಯೇ ಚಾಕು ಹಿಡಿದುಕೊಂಡು ನನ್ನನ್ನು ಮುಟ್ಟಿದರೆ 35 ತುಂಡುಗಳಾಗಿ ಕತ್ತರಿಸುವೆ ಎಂದು ಗಂಡನಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. “ನನ್ನನ್ನು ಮುಟ್ಟಿದರೆ ನಿನ್ನನ್ನು 35 ತುಂಡುಗಳಾಗಿ ಕತ್ತರಿಸುವೆ. ನಾನು ಅಮನ್‌ಗೆ ಸೇರಿದವಳು” ಎಂದು ಎಚ್ಚರಿಸುತ್ತ ಪತ್ನಿ ಕೋಣೆಯ ಒಂದು ಮೂಲೆಯಲ್ಲಿ ಕುಳಿತು, ತಲೆಯ ಮುಸುಕಿನ ಕೆಳಗೆ ಹರಿತವಾದ ಚಾಕುವನ್ನು … Continued

ಮದುವೆ ನಡೆಯುವ ಸ್ಥಳಕ್ಕೆ ಮೆರವಣಿಗೆಯಲ್ಲಿ ಬಂದ ವರನ ಕುಟುಂಬಕ್ಕೆ ಆಘಾತ; ಅಲ್ಲಿ ವಧು-ಮನೆಯವರೇ ಇರಲಿಲ್ಲ..! ಆಗಿದ್ದೇನು..?

ಮೋಗಾ: ಧ್ವನಿವರ್ಧಕಗಳಿಂದ ಹಾಡುಗಳು ಕೇಳಿಬರುತ್ತಿತ್ತು. ʼಮದುವೆ ಮೆರವಣಿಗೆ’ ಸಂಭ್ರಮದಿಂದ ಕೂಡಿತ್ತು, ಮದುಮಗ ತನ್ನ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಸಿದ್ಧನಾಗಿದ್ದ. ಆದರೆ ವರನ ಕಡೆಯ ಮದುವೆ ಮೆರವಣಿಗೆಯು ತಮ್ಮ ಗಮ್ಯಸ್ಥಾನವನ್ನು ಸಮೀಪಿಸುತ್ತಿದ್ದಂತೆ ಈ ಸಂತೋಷವು ಮಾಯವಾಯಿತು. ಮದುವೆ ನಡೆಯಬೇಕಾದ ಸ್ಥಳದಲ್ಲಿ ಅಲಂಕಾರಿಕ ದೀಪಗಳಿಲ್ಲ, ಸಂಗೀತವಿಲ್ಲ, ಮತ್ತು ಅತಿಥಿಗಳು ಇರಲಿಲ್ಲ. ಅವರು ಹೋಗಬೇಕಾದ ಮನೆಯ ಹೊರಗೆ ಬೀಗ … Continued

ವೀಡಿಯೊ..| ಮದುವೆ ಸಮಾರಂಭಕ್ಕೆ ಅನಿರೀಕ್ಷಿತವಾಗಿ ಬಂದ ಬೃಹತ್‌ ಖಡ್ಗಮೃಗ ; ಜನರಿಗೆ ಅಚ್ಚರಿ-ಗಾಬರಿ…!

ನೇಪಾಳದಲ್ಲಿ ನಡೆದ ಅಚ್ಚರಿಯ ವಿದ್ಯಮಾನವೊಂದರಲ್ಲಿ ಖಡ್ಗಮೃಗವೊಂದು ಮದುವೆ ಕಾರ್ಯಕ್ರಮಕ್ಕೆ ಅನಿರೀಕ್ಷಿತ ಅತಿಥಿಯಾಗಿ ಆಗಮಿಸುವ ಮೂಲಕ ಎಲ್ಲರಿಗೂ ಅಚ್ಚರಿ ಹಾಗೂ ಗಾಬರಿ ಎರಡನ್ನೂ ಉಂಟು ಮಾಡಿದೆ. ಈ ಘಟನೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಚಿಟ್ವಾನ್ ರಾಷ್ಟ್ರೀಯ ಉದ್ಯಾನವನದ ಹೊಂದಿಕೊಂಡಿರುವ ಹಳ್ಳಿಯಲ್ಲಿ ಸಂಭವಿಸಿದೆ, ಈ ವಿಶ್ವ ಪರಂಪರೆ ತಾಣವು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು 600 ಕ್ಕೂ … Continued

ಮದುವೆಯಾದ ಮಾರನೇ ದಿನವೇ ಗಂಡನ ಮನೆ ಲೂಟಿ ಹೊಡೆದು ನಗದು-ಚಿನ್ನಾಭರಣಗಳೊಂದಿಗೆ ಪರಾರಿಯಾದ ನವವಿವಾಹಿತೆ…!

ಲಕ್ನೋ : ಉತ್ತರ ಪ್ರದೇಶದ ಗೊಂಡಾದಲ್ಲಿ ನವವಿವಾಹಿತ ಮಹಿಳೆಯೊಬ್ಬಳು ಮದುವೆಯಾಗಿ ಐದು ದಿನಗಳ ನಂತರ ಗಂಡನ ಮನೆಯಿಂದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಗೊಂಡಾದ ಬಸೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದರೋಡೆ ನಡೆದ ರಾತ್ರಿ ನವವಿವಾಹಿತೆ ತನ್ನ ಅತ್ತೆ ಮಾವನಿಗೆ ಚಹಾ ನೀಡಿದ್ದಾಳೆ. ಮರುದಿನ ಬೆಳಿಗ್ಗೆ, ಮನೆಯಿಂದ 3.15 ಲಕ್ಷ ರೂ. … Continued

ಮದುವೆಯಾದ ಎರಡನೇ ದಿನಕ್ಕೆ ಮಗುವನ್ನು ಹೆತ್ತ ಮದುಮಗಳು…! ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮದುವೆಯ ಪ್ರಕರಣವೊಂದು ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಮದುವೆ ಬಹಳ ವೈಭವದಿಂದ ನಡೆಯಿತು. ಮತ್ತು ನವವಿವಾಹಿತರು ಎರಡು ದಿನಗಳನ್ನು ಒಟ್ಟಿಗೆ ಕಳೆದರು. ಆದರೆ, ಎರಡನೇ ದಿನ ಇದ್ದಕ್ಕಿದ್ದಂತೆ ವಧು ಆಸ್ಪತ್ರೆಗೆ ಹೋಗಬೇಕಾಐಇತು. ಹಾಗೂ ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಇಲ್ಲಿ … Continued

ಮದುವೆ ಆಮಂತ್ರಣ ಕಾರ್ಡ್‌ ನಲ್ಲಿ ವಧು-ವರರ ಜನ್ಮ ದಿನಾಂಕ ಮುದ್ರಿಸುವುದನ್ನು ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ…! ಯಾಕೆಂದರೆ…

ಜೈಪುರ: ಬಾಲ್ಯವಿವಾಹಗಳನ್ನು ತಡೆಗಟ್ಟುವ ಸಲುವಾಗಿ ರಾಜಸ್ಥಾನ ಸರ್ಕಾರವು ವಧು-ವರರ ವಯಸ್ಸಿನ ಪುರಾವೆಗಳನ್ನು ಸಂಬಂಧಪಟ್ಟ ಕುಟುಂಬಗಳಿಂದ ಪಡೆಯುವಂತೆ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ವಧು-ವರ ಇಬ್ಬರ ಜನ್ಮದಿನಾಂಕವನ್ನು ಮುದ್ರಿಸುವಂತೆ ಮುದ್ರಣಾಲಯಗಳಿಗೆ ಸೂಚಿಸಿದೆ. ಅಲ್ಲದೆ, ಬಾಲ್ಯ ವಿವಾಹಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪ್ರಚಲಿತ ಕಾನೂನಿನ ವಿರುದ್ಧ ಜಾಗೃತಿ ಮೂಡಿಸಲು ಹಲ್ವಾಯಿಗಳು, ಪಂಡಿತರು, ಟೆಂಟ್ ಹೌಸ್‌ಗಳು, ಬ್ಯಾಂಡ್ ಟ್ರೂಪ್‌ಗಳು, … Continued