ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ಮಂಗಳೂರು : ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ನಂತರ ಮದುವೆ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ (ಏಪ್ರಿಲ್‌ 26) ನಡೆದಿದೆ ಎಂದು ವರದಿಯಾಗಿದೆ. ಕೊಣಾಲು ಗ್ರಾಮದ ಕೋಲ್ಪೆಯ ಉಮೇಶ ಎಂಬವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ಸರಸ್ವತಿ … Continued

ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ಯುವತಿ

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಭಾನುವಾರ ತಾಳಿ ಕಟ್ಟುವ ಸಮಯದಲ್ಲಿ ವಧುವು ಮದುವೆ ನಿರಾಕರಿಸಿ, ಪ್ರಿಯಕರನ ಜೊತೆ ಮದುವೆಯಾಗುವುದಾಗಿ ಹೇಳಿ ಹಸಮಣೆಯಿಂದ ಎದ್ದು ಹೋದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಯುವಕ ಮತ್ತು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಯುವತಿ ಮದುವೆ ಭಾನುವಾರ ಕೋಳಾಲ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. … Continued