ಮದುಮಗನನ್ನು ಮದುವೆ ಮಂಟಪದಿಂದಲೇ ಅಪಹರಿಸಿದ ನೃತ್ಯಗಾರರ ತಂಡ…!

ಮದುವೆಯೊಂದರಲ್ಲಿ ಸಾಂಪ್ರದಾಯಿಕ ಸಂಭ್ರಮಾಚರಣೆಗೆಂದು ಕರೆಸಿದ್ದ ನೃತ್ಯ ತಂಡವು ವರನನ್ನು ಮಂಟಪದಿಂದಲೇ ಅಪಹರಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಈ ಘಟನೆ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಿಹಾರದ ಗೋಪಾಲಗಂಜ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸ್ಥಳದಲ್ಲಿದ್ದ ಜನರ ಪ್ರಕಾರ, “ಲೌಂಡಾ ನಾಚ್ ಪಾರ್ಟಿ” – ಸಾಮಾನ್ಯವಾಗಿ ಮದುವೆಗಳಿಗೆ ನೇಮಿಸಿಕೊಳ್ಳುವ ಸಾಂಪ್ರದಾಯಿಕ ನೃತ್ಯ ತಂಡವಾಗಿದ್ದು, ಈ ನೃತ್ಯ … Continued

ವೀಡಿಯೊ…| ನೆನಪಿಡುವ ಪ್ರೇಮಕಥೆ ! ಒಂದೇ ಸಮಾರಂಭದಲ್ಲಿ ಇಬ್ಬರು ಯುವತಿಯರನ್ನು ಮದುವೆಯಾದ ವರ…!

ಹೈದರಾಬಾದ್‌ : ಅಪರೂಪದ ಮತ್ತು ಅಚ್ಚರಿಯ ಘಟನೆಯೊಂದರಲ್ಲಿ, ತೆಲಂಗಾಣದ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ವ್ಯಕ್ತಿಯೊಬ್ಬರು ಇತ್ತೀಚೆಗೆ ಇಬ್ಬರು ಮಹಿಳೆಯರನ್ನು ಒಂದೇ ಸಮಾರಂಭದಲ್ಲಿ ವಿವಾಹವಾಗಿದ್ದಾರೆ…! ಲಿಂಗಾಪುರ ಮಂಡಲದ ಗುಮ್ನೂರ್ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ವರ ಸೂರ್ಯದೇವ ಎಂಬವರು ಲಾಲದೇವಿ ಮತ್ತು ಜಲ್ಕರಿ ದೇವಿ ಎಂಬ ಇಬ್ಬರು ಯುವತಿಯರನ್ನು ಇಬ್ಬರನ್ನು ಒಂದೇ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ಸೂರ್ಯದೇವ ಅವರು … Continued

ತನ್ನದೇ ಮದುವೆ ಕಾರ್ಡ್‌ ಕೊಡಲು ಹೋಗುವಾಗ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಮದುಮಗ…!

ನವದೆಹಲಿ: ದುರಂತದ ಘಟನೆಯೊಂದರಲ್ಲಿ, ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ನೀಡಲು ಹೋಗಿದ್ದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಕಾರಿಗೆ ಬೆಂಕಿ ಹೊತ್ತುಕೊಂಡು ಹಚ್ಚಿ ಸುಟ್ಟು ಕರಕಲಾದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮದುಮಗ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ನಾವಡ ನಿವಾಸಿಯಾಗಿರುವ ಅನಿಲ ಎಂಬವರ … Continued

ಮದುವೆ ಸಂಭ್ರಮ ಕೆಲವೇ ಗಂಟೆಗಳಲ್ಲಿ ಮಾಯ : ಮೊದಲ ರಾತ್ರಿಯೇ ಮದುಮಗ ಆಸ್ಪತ್ರೆ ಸೇರಿದ…ಮದುಮಗಳು ಚಿನ್ನಾಭರಣ-ಹಣದೊಂದಿಗೆ ಪರಾರಿ…!

ಮದುವೆಯ ಸಂಭ್ರಮದ ಮೊದಲರಾತ್ರಿಯೇ ಮದುಮಗಳೇ ನವವಿವಾಹಿತನಿಗೆ ವಿಲನ್‌ ಆಗಿದ್ದು,ಪ್ರಜ್ಞಾಹೀನನಾದ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾನೆ…! ಮದುಮಗನಿಗೆ ನೀಡುವ ಹಾಲಿನಲ್ಲಿ ನಿದ್ದೆ ಬರುವ ವಸ್ತು ಹಾಕಿ ಆತನ ಪ್ರಜ್ಞೆ ತಪ್ಪಿಸಿದ ವಧುವು ಲಕ್ಷಾಂತರ ರೂ.ಗಳ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಬೆಳಗಾಗುವಷ್ಟರಲ್ಲಿ ಪರಾರಿಯಾಗಿದ್ದಾಳೆ…!! ಮಧ್ಯಪ್ರದೇಶದ  ಛತ್ತರ್‌ಪುರ ಜಿಲ್ಲೆಯ ನೌಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. … Continued

ಕುಡಿದ ಅಮಲಿನಲ್ಲಿ ಮದುವೆ ಮಂಟಪದಲ್ಲಿ ವಧುವಿನ ತಂದೆ-ತಾಯಿಗೆ ಕಪಾಳಮೋಕ್ಷ ಮಾಡಿದ ವರ..! ಪೊಲೀಸರನ್ನು ಕರೆಸಿದ ವಧು…!!

ವರನೊಬ್ಬ ಕುಡಿದ ಮತ್ತಿನಲ್ಲಿ ವಧುವಿನ ಪೋಷಕರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಕ್ಷಣವೇ ವಧು ಪೊಲೀಸರಿಗೆ ಕರೆ ಮಾಡಿ ವರನನ್ನು ಪೊಲೀಸ್​ ಠಾಣೆಗೆ ಕರೆದೊಯ್ದಿದ್ದಾಳೆ. ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಈ ಘಟನೆ ನಡೆದಿದ್ದು, ಅಂಜಲಿ (18) ಎಂಬಾಕೆ ದಿಲೀಪ (25) ಎಂಬಾತನನ್ನು ವಿವಾಹವಾಗಬೇಕಿತ್ತು. ಸಂಪ್ರದಾಯದಂತೆ ಮದುವೆ ನಡೆಯುತ್ತಿದ್ದ ವೇಳೆ ವರ ದಿಲೀಪ … Continued

ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ಮಂಗಳೂರು : ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ನಂತರ ಮದುವೆ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ (ಏಪ್ರಿಲ್‌ 26) ನಡೆದಿದೆ ಎಂದು ವರದಿಯಾಗಿದೆ. ಕೊಣಾಲು ಗ್ರಾಮದ ಕೋಲ್ಪೆಯ ಉಮೇಶ ಎಂಬವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ಸರಸ್ವತಿ … Continued

ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ಯುವತಿ

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಭಾನುವಾರ ತಾಳಿ ಕಟ್ಟುವ ಸಮಯದಲ್ಲಿ ವಧುವು ಮದುವೆ ನಿರಾಕರಿಸಿ, ಪ್ರಿಯಕರನ ಜೊತೆ ಮದುವೆಯಾಗುವುದಾಗಿ ಹೇಳಿ ಹಸಮಣೆಯಿಂದ ಎದ್ದು ಹೋದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಯುವಕ ಮತ್ತು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಯುವತಿ ಮದುವೆ ಭಾನುವಾರ ಕೋಳಾಲ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. … Continued