ತೆಲಂಗಾಣದಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ನವವಧು ಸೇರಿ ಏಳು ಮಂದಿ ಸಾವು

ಹೈದರಾಬಾದ್‌: ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ನವ ವಿವಾಹಿತೆ ಸೇರಿದಂತೆ ಕನಿಷ್ಠ ಏಳು ಮಂದಿ ಕೊಚ್ಚಿ ಹೋಗಿದ್ದಾರೆ. ವಿಕಾರಾಬಾದ್‌ ಜಿಲ್ಲೆಯಲ್ಲಿ ಮದುವೆ ಮುಗಿಸಿಕೊಂಡು  ವಧು ಪ್ರವಾಲಿಕಾ ಮತ್ತು ವರ ನವಾಜ್‌ ರೆಡ್ಡಿ ಜೊತೆಗೆ ಇತರೆ ನಾಲ್ಕು ಜನ ಪ್ರಯಾಣಿಸುತ್ತಿದ್ದಾಗ  ಪ್ರವಾಹದ ರಭಸದಲ್ಲಿ ಸಿಲುಕಿದ್ದಾರೆ.  ಅತ್ತಿಗೆ ಶ್ವೇತಾ ಮತ್ತು ಅವರ ಎಂಟು … Continued