ವೀಡಿಯೊಗಳು…| ಪುಣೆ : ಇಂದ್ರಯಾಣಿ ನದಿ ಪ್ರವಾಸಿ ಸೇತುವೆ ಕುಸಿತ ; ಹಲವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ
ಪುಣೆ: ಭಾನುವಾರ ಮಧ್ಯಾಹ್ನ ಪುಣೆ ಜಿಲ್ಲೆಯ ದೇಹುವಿನ ಕುಂಡ್ಮಲ ಪ್ರದೇಶದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಪಾದಾಚಾರಿ ಸೇತುವೆ ಕುಸಿದು ಹಲವಾರು ಜನರು ನದಿಯ ರಭಸದ ಪ್ರವಾಹಕ್ಕೆ ಸಿಲುಕಿ ಮುಳುಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 3:30 ರ ಸುಮಾರಿಗೆ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವಿಗೀಡಾಗಿರುವುದು ಎಂದು ದೃಢಪಟ್ಟಿದೆ, ಆದರೆ ಇನ್ನೂ ಅನೇಕರು ಕಾಣೆಯಾಗಿದ್ದಾರೆ. … Continued