ಹಿಂದೂ-ಮುಸ್ಲಿಮರ ನಡುವೆ ಜಗಳ ತಂದಿದ್ದೇ ಬ್ರಿಟಿಷರು: ಮೋಹನ್ ಭಾಗವತ್

ಮುಂಬೈ: ಹಿಂದೂಗಳು ಮತ್ತು ಮುಸ್ಲಿಮರ ನಡುವೆ ತಪ್ಪು ಕಲ್ಪನೆ ಸೃಷ್ಟಿಸುವ ಮೂಲಕ ಇಬ್ಬರೂ ಕಿತ್ತಾಡುವಂತೆ ಮಾಡಿದವರು ಬ್ರಿಟಿಷರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ. ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳನ್ನು ಭೇಟಿ ಮಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ , ಬ್ರಿಟಿಷರು ಮುಸ್ಲಿಮರಿಗೆ ಬಹುಸಂಖ್ಯಾತ ಹಿಂದೂ … Continued