ಪಿಎಸ್ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಆತ್ಮಹತ್ಯೆ

ಹಾಸನ: ಪಿಎಸ್‌ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಇಂದು, ಬುಧವಾರ ಆತ್ಮಹತ್ಯೆಗೆ ಶರಣಾದ ಘಟನೆ ಹೊಳೆನರಸೀಪುರ ತಾಲೂಕಿನ ಗುಂಜೇವು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗುಂಜೇವು ಗ್ರಾಮದ ಮನುಕುಮಾರ ಅವರ ಅಣ್ಣ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ವಾಸು(48) ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದೆ. ಪಿಎಸ್‌ಐ … Continued