ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ…!

ರಾಜನಂದಗಾಂವ್ : ಬುದ್ದಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕಿಯೊಬ್ಬಳು ಅಣ್ಣನನ್ನೇ ಕೊಲೆ ಮಾಡಿದ ಭಯಾನಕ ಘಟನೆ ಛತ್ತೀಸ್ ಗಡದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಬುದ್ಧಿವಾದ ಹೇಳಿದ ನಂತರ ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ … Continued

ತನ್ನ ಸಹೋದರನ ಜೊತೆ ಸಂಬಂಧ ಕಡಿದುಕೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ…! ಕಾರಣವೇನೆಂದರೆ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೌರಾ ಲೋಕಸಭಾ ಕ್ಷೇತ್ರಕ್ಕೆ ಪ್ರಸೂನ್ ಬ್ಯಾನರ್ಜಿ ಅವರಿಗೆ ಪುನಃ ಟಿಕೆಟ್‌ ನೀಡಿರುವ ತೃಣಮೂಲ ಕಾಂಗ್ರೆಸ್‌ನ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಮ್ಮ ಸಹೋದರ ಬಾಬುನ್ ಬ್ಯಾನರ್ಜಿ ಅವರ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. “ನನ್ನ ಕುಟುಂಬ ಮತ್ತು ನಾನು ಬಬುನ್ ಜೊತೆಗಿನ … Continued

ಡ್ರಗ್ಸ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ, ಇತರರ ವಿರುದ್ಧ ಕರಡು ಆರೋಪಗಳನ್ನು ಸಲ್ಲಿಸಿದ ಎನ್‌ಸಿಬಿ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಇತರರ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಕರಡು ಆರೋಪಗಳನ್ನು ಸಲ್ಲಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಸರ್ಪಾಂಡೆ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ … Continued