ಬಾಲಕಿ ಕಾಪಾಡಲು ಹೋಗಿ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ಸಹೋದರರು
ರಾಯಚೂರು: ಕೃಷ್ಣಾ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅಣ್ಣನ ಮಗಳನ್ನು ಕಾಪಾಡಲು ಹೋಗಿ ಅಣ್ಣತಮ್ಮಂದಿರಿಬ್ಬರು ನದಿಯಲ್ಲಿ ಕೊಚ್ಚಿ ಹೋದ ಘಟನೆ ರಾಯಚೂರು ತಾಲೂಕಿನ ದೇವದುರ್ಗದ ಕೋಪ್ಪರ ಗ್ರಾಮದ ಬಳಿ ಸಂಭವಿಸಿದ ವರದಿಯಾಗಿದೆ. ಕೊಚ್ಚಿ ಹೋದವರನ್ನು ರಜಾಕ್ ಮುಲ್ಲಾಉಸ್ಮಾನ್ (35), ಮೌಲಾಲಿ ಉಸ್ಮಾನ (32) ಎಂದು ಹೇಳಲಾಗಿದೆ. ಕೊಪ್ಪರ ಗ್ರಾಮದ ಇವರು ಕುಟುಂಬ ಸಮೇತ ನದಿ ದಂಡೆಯಲ್ಲಿ ಬಟ್ಟೆ … Continued