ತಮಿಳುನಾಡಿನಲ್ಲಿ ನಾಲ್ವರನ್ನು ಕೊಂದಿದ್ದ ಹುಲಿ ಸೆರೆ; ಮೈಸೂರಿಗೆ ಸ್ಥಳಾಂತರ

ಮೈಸೂರು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮದುಮಲೈ ವನ್ಯಧಾಮದಲ್ಲಿ ನಾಲ್ಕು ಜನರನ್ನು ಕೊಂದು ಹಾಕಿದ್ದ 13 ವರ್ಷದ ಗಂಡು ಹುಲಿ ಶುಕ್ರವಾರ ಬೆಳಿಗ್ಗೆ ಸೆರೆಯಾಗಿದ್ದು, ಈಗ ಅದನ್ನು ಮೈಸೂರಿನ ಮೃಗಾಲಯದ ಪುನರ್ವಸತಿ ಕೇಂದ್ರಕ್ಕೆ ತರಲಾಗಿದೆ. 21ನೇ ದಿನ ನಡೆದ ದೀರ್ಘ ಕಾರ್ಯಾಚರಣೆಯಲ್ಲಿ ಹುಲಿಯನ್ನು ಮೊಯಾರ್ ರಸ್ತೆಯ ಬಳಿ ಸೆರೆ ಹಿಡಿಯಲಾಯಿತು. ಶುಕ್ರವಾರ ಮಧ್ಯರಾತ್ರಿ ಹುಲಿಯನ್ನು ಮೈಸೂರಿನ ಕೂರ್ಗಳ್ಳಿ … Continued