ತೆಲಂಗಾಣದಲ್ಲಿ ಬಿ ಆರ್​ ಎಸ್​ ಗೆ ಆಘಾತ; ಪಕ್ಷದ 6 ಎಂಎಲ್​ಸಿಗಳು ಕಾಂಗ್ರೆಸ್ಸಿ​ಗೆ ಸೇರ್ಪಡೆ

ಹೈದರಾಬಾದ್‌ : ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಂದು ಆGಆತ ಎದುರಾಗಿದ್ದು, ಬಿಆರ್‌ಎಸ್‌ ಪಕ್ಷದ ಆರು ವಿಧಾನ ಪರಿಷತ್‌ ಸದಸ್ಯರು ಶುಕ್ರವಾರ ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪರಿಷತ್‌ ಸದಸ್ಯರಲ್ಲಿ ದಂಡೆ ವಿಠ್ಠಲ, ಭಾನು ಪ್ರಸಾದ, ಬಿ ದಯಾನಂದ, ಪ್ರಭಾಕರ ರಾವ್, … Continued