ತೆಲಂಗಾಣ ಚುನಾವಣೆಗೆ ಮುನ್ನ ಬಿಆರ್ಎಸ್ ಗೆ ಸಂಸದ ಡಾ.ರಂಜಿತ್ ರೆಡ್ಡಿ ರಾಜೀನಾಮೆ: ಕಾಂಗ್ರೆಸ್ಸಿಗೆ ಸೇರ್ಪಡೆ
ಹೈದರಾಬಾದ್ : ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್ಎಸ್) ಮತ್ತೊಂದು ಹಿನ್ನಡೆಯಾಗಿದ್ದು, ಸಂಸದ (ಎಂಪಿ) ರಂಜಿತ್ ರೆಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಹಾಗೂ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಆರ್ಎಸ್ಗೆ ರಾಜೀನಾಮೆ ನೀಡಲು ರಾಜಕೀಯ ಸನ್ನಿವೇಶಗಳು ಕಾರಣ ಎಂದು ಹೇಳಿದ್ದಾರೆ. X ನಲ್ಲಿ ಅವರು, “ವಿಕಸನಗೊಳ್ಳುತ್ತಿರುವ ರಾಜಕೀಯ ಪರಿಸ್ಥಿತಿಗಳಿಂದಾಗಿ, … Continued