ಹೊಸ ರಾಜಕೀಯ ಪಕ್ಷ ಘೋಷಿಸಿದ ಕವಿತಾ: ಬಿಆರ್‌ಎಸ್ ತೊರೆದು ಟಿಆರ್‌ಎಸ್’ ಪಕ್ಷ ಸ್ಥಾಪನೆ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಪುತ್ರಿ ಕಲ್ವಕುಂಟ್ಲ ಕವಿತಾ ಅವರು ತಮ್ಮ ತಂದೆಯ ನೇತೃತ್ವದ ಭಾರತ ರಾಷ್ಟ್ರ ಸಮಿತಿ (BRS)ಪಕ್ಷದಿಂದ ಅಧಿಕೃತವಾಗಿ ಹೊರಬಂದು, ‘ತೆಲಂಗಾಣ ರಾಷ್ಟ್ರ ಸೇನಾ’ (TRS) ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಮೇಡ್ಚಲ್ ಜಿಲ್ಲೆಯ ಮುನಿರಾಬಾದ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ … Continued

ನಾಳೆ (ಸೆ.9) ಉಪರಾಷ್ಟ್ರಪತಿ ಚುನಾವಣೆ | ಮತದಾನದಲ್ಲಿ ಪಾಲ್ಗೊಳ್ಳಲ್ಲ ಎಂದು ಘೋಷಿಸಿದ ಬಿಜೆಡಿ, ಬಿಆರ್‌ ಎಸ್‌ : ಲೆಕ್ಕಾಚಾರವೇನು..?

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಮುನ್ನಾ ದಿನವಾದ ಸೋಮವಾರ (ಸೆಪ್ಟೆಂಬರ್‌ 8) ತೆಲಂಗಾಣದ ಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಒಡಿಶಾದ ಬಿಜು ಜನತಾ ದಳ (ಬಿಜೆಡಿ) ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ವೇಳೆ ಮತದಾನದಿಂದ ದೂರ ಉಳಿಯಲು ನಿರ್ಧರಿಸಿವೆ. ಈ ನಿರ್ಧಾರ ಎನ್‌ಡಿಎ ಅಭ್ಯರ್ಥಿಗೆ ಅನುಕೂಲಕರ ಹಾಗೂ … Continued

ಪಕ್ಷ ಅಮಾನತು ಮಾಡಿದ ನಂತರ ವಿಧಾನ ಪರಿಷತ್ತಿಗೆ ರಾಜೀನಾಮೆ ನೀಡಿ ತಂದೆಯ ಪಕ್ಷವನ್ನೇ ತೊರೆದ ಮಗಳು…!

ಹೈದರಾಬಾದ್‌ : ಭಾರತ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಅಮಾನತುಗೊಂಡ ನಂತರ ಕೆ. ಕವಿತಾ ಇಂದು, ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಅವರು ಇದೇ ವೇಳೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕವಿತಾ ಅವರು ಭಾರತ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ … Continued

ಮಗಳನ್ನೇ ಪಕ್ಷದಿಂದ ಅಮಾನತುಗೊಳಿಸಿದ ಬಿಆರ್‌ ಎಸ್‌ ಅಧ್ಯಕ್ಷ ಕೆ. ಚಂದ್ರಶೇಖರ ರಾವ್

ಹೈದರಾಬಾದ್ : ತಮ್ಮ ಪುತ್ರಿ ಹಾಗೂ ತೆಲಂಗಾಣ ಶಾಸಕಿ ಕೆ. ಕವಿತಾ ಅವರನ್ನು ಬಿಆರ್‌ಎಸ್‌ ಅಧ್ಯಕ್ಷ -ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾರತ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಳಿಸಿದ್ದಾರೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ವಿಧಾನ ಪರಿಷತ್‌ ಸದಸ್ಯೆ ಕೆ. ಕವಿತಾ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ, ಅವರ ಸೋದರಸಂಬಂಧಿಗಳಾದ ಮಾಜಿ ನೀರಾವರಿ … Continued

ತೆಲಂಗಾಣದಲ್ಲಿ ಬಿ ಆರ್​ ಎಸ್​ ಗೆ ಆಘಾತ; ಪಕ್ಷದ 6 ಎಂಎಲ್​ಸಿಗಳು ಕಾಂಗ್ರೆಸ್ಸಿ​ಗೆ ಸೇರ್ಪಡೆ

ಹೈದರಾಬಾದ್‌ : ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಂದು ಆGಆತ ಎದುರಾಗಿದ್ದು, ಬಿಆರ್‌ಎಸ್‌ ಪಕ್ಷದ ಆರು ವಿಧಾನ ಪರಿಷತ್‌ ಸದಸ್ಯರು ಶುಕ್ರವಾರ ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪರಿಷತ್‌ ಸದಸ್ಯರಲ್ಲಿ ದಂಡೆ ವಿಠ್ಠಲ, ಭಾನು ಪ್ರಸಾದ, ಬಿ ದಯಾನಂದ, ಪ್ರಭಾಕರ ರಾವ್, … Continued

ತೆಲಂಗಾಣ ಚುನಾವಣೆಗೆ ಮುನ್ನ ಬಿಆರ್‌ಎಸ್ ಗೆ ಸಂಸದ ಡಾ.ರಂಜಿತ್ ರೆಡ್ಡಿ ರಾಜೀನಾಮೆ: ಕಾಂಗ್ರೆಸ್ಸಿಗೆ ಸೇರ್ಪಡೆ

ಹೈದರಾಬಾದ್‌ : ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್‌ಎಸ್) ಮತ್ತೊಂದು ಹಿನ್ನಡೆಯಾಗಿದ್ದು, ಸಂಸದ (ಎಂಪಿ) ರಂಜಿತ್ ರೆಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಹಾಗೂ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಬಿಆರ್‌ಎಸ್‌ಗೆ ರಾಜೀನಾಮೆ ನೀಡಲು ರಾಜಕೀಯ ಸನ್ನಿವೇಶಗಳು ಕಾರಣ ಎಂದು ಹೇಳಿದ್ದಾರೆ. X ನಲ್ಲಿ ಅವರು, “ವಿಕಸನಗೊಳ್ಳುತ್ತಿರುವ ರಾಜಕೀಯ ಪರಿಸ್ಥಿತಿಗಳಿಂದಾಗಿ, … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued

ಸಚಿವ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್: ತೆಲಂಗಾಣದ ಬಿಆರ್‌ ಎಸ್ ಮುಖಂಡನ ಬಂಧನ

ಬೆಂಗಳೂರು : ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿದ ಮೇರೆಗೆ ಸೈಬರ್ ಕ್ರೈಂ ಪೊಲೀಸರು ತೆಲಂಗಾಣದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ಕರೀಂನಗರದ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದಾನೆ. ಈತ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ … Continued

ಮುಖ್ಯಮಂತ್ರಿ ಕೆಸಿಆರ್‌- ಮುಂದಿನ ಸಿಎಂ ರೇವಂತ ರೆಡ್ಡಿ ಇಬ್ಬರನ್ನೂ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ …!

ತೆಲಂಗಾಣದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ ಅವರು ಅಸಾಮಾನ್ಯ ಗೆಲುವು ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಮತ್ತು ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ತೆಲಂಗಾಣ ಮುಖ್ಯಸ್ಥ ರೇವಂತ ರೆಡ್ಡಿ ಅವರನ್ನು ಸೋಲಿಸಿ ಇಡೀ ದೇಶವನ್ನೇ ಅಚ್ಚರಿಗೊಳಿಸಿದ್ದಾರೆ. ಕಾಮರೆಡ್ಡಿ ವಿಧಾನಸಭೆಯಲ್ಲಿ ಬಿಜೆಪಿಯ ಕೆವಿಆರ್‌ ಎಂದೇ ಜನಪ್ರಿಯವಾಗಿರುವ ಕಾಟಿಪಲ್ಲಿ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued