ಕರ್ನಾಟಕದ ಮುಂದಿನ ಸಿಎಂ ಆಯ್ಕೆ: ದೆಹಲಿಯಲ್ಲಿ ಅಮಿತ್​ ಶಾ ತುರ್ತು ಸಭೆ; ರಾಜ್ಯಕ್ಕೆ ನಾಳೆ ಧರ್ಮೇಂದ್ರ ಪ್ರಧಾನ್

ಬೆಂಗಳೂರು: ಬಿ.ಎಸ್.​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಕೂಡ ಅಂಗೀಕಾರವಾಗಿದೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಕಾರ್ಯನಿರ್ವಹಿಸಲಿದ್ದಾರೆ. ಯಡಿಯೂರಪ್ಪ ಬಳಿಕ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಆಯ್ಕೆ ನಡೆಸಲುದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಸಂಸತ್​ ಭವನದಲ್ಲಿ ಅಮಿತ್​ ಶಾ ನೇತೃತ್ವದಲ್ಲಿ … Continued