ಬೆಳಗಾವಿ ಬಳಿಯ ರೆಸಾರ್ಟ್ನಲ್ಲಿ ಬಿಜೆಪಿ ಅತೃಪ್ತ ನಾಯಕರ ಸಭೆ…!
ಬೆಳಗಾವಿ: ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದ ಬಳಿಯ ರೆಸಾರ್ಟ್ನಲ್ಲಿ ಬಿಜೆಪಿ ಅತೃಪ್ತ ನಾಯಕರು ಭಾನುವಾರ ಸಭೆ ನಡೆಸಿದರು. ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಂಸದರಾದ ಜಿ.ಎಂ.ಸಿದ್ಧೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಪ್ರತಾಪ ಸಿಂಹ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ಮತ್ತಿತರರು ಪಾಲ್ಗೊಂಡಿದ್ದರು. ಆದರೆ, ಮುಡಾ ಹಗರಣ ವಿರೋಧಿಸಿ ಬಿಜೆಪಿ … Continued