ಪಕ್ಷದ ಟಿಕೆಟ್ ಸಿಗದೆ ಪೊಲೀಸರೆದುರೇ ಗಳಗಳನೆ ಬಿಎಸ್‌ಪಿ ನಾಯಕ, ಆತ್ಮಾಹುತಿ ಬೆದರಿಕೆ | ವೀಕ್ಷಿಸಿ

ಮುಜಾಫರ್‌ನಗರ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಪಕ್ಷದ ಟಿಕೆಟ್‌ ವಿಚಾರದಲ್ಲಿ ಕಿತ್ತಾಟ ಜೋರಾತ್ತಿದೆ. ಮುಜಾಫರ್‌ನಗರದ ಚಾರ್ತಾವಾಲ್ ಕ್ಷೇತ್ರದಿಂದ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡರೊಬ್ಬರು ನಗರದ ಕೊತ್ವಾಲಿಯಲ್ಲಿ ಪೊಲೀಸರ ಮುಂದೆ ಗಳಗಳನೆ ಅತ್ತಿದ್ದಾರೆ..! ಎರಡು ವರ್ಷಗಳ ಹಿಂದೆ ಪಕ್ಷದ ಹಿರಿಯ ನಾಯಕರೊಬ್ಬರು ಟಿಕೆಟ್‌ಗಾಗಿ 67 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. … Continued