ಬಿಜೆಪಿ ಸರ್ಕಾರ ಫೀಲ್ಡಿನಲ್ಲಿದೆ, ಕಾಂಗ್ರೆಸ್‌ ಆರೋಪ ಮಾಡ್ತಿದೆ, ಜೆಡಿಎಸ್‌ ಕ್ವಾರಂಟೈನ್‌ನಲ್ಲಿದೆ

ಬೆಂಗಳೂರು: ನಾನು ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಬಂದಿದ್ದೇನೆ. ಈ ಸಂಧರ್ಭದಲ್ಲಿ ಪಕ್ಷ ಸಂಘಟನೆ, ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರದ ಬಗ್ಗೆ ಚರ್ಚಿಸುತ್ತೇನೆ. ಕೊವಿಡ್ ವಿಚಾರದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಚರ್ಚಿಸಲಾಗುತ್ತದೆ ಎಂದು ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ … Continued