ಯಡಿಯೂರಪ್ಪನವರೇ ನಮ್ಮ ಸರ್ವ ಸಮ್ಮತ ನಾಯಕ, ನಾಯಕತ್ವ ಬದಲಾವಣೆ ಚರ್ಚೆ ಇಂದಿಗೇ ಅಂತ್ಯ

ಬೆಂಗಳೂರು: ವರಿಷ್ಠರು ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದದ್ದು, ಬಿಜೆಪಿ ರಾಜ್ಯ ನಾಯಕರು ಯಡಿಯೂರಪ್ಪನವರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ. ಯಡಿಯೂರಪ್ಪ ಅವರು ಈ ಹೇಳಿಕೆ ನೀಡಿದಾಕ್ಷಣ ಅವರ ನಿವಾಸಕ್ಕೆ ದೌಡಾಯಿಸಿದ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್, ಹಾಗೂ ಬಿಜೆಪಿ … Continued