ಒಂದೂವರೆ ತಿಂಗಳಲ್ಲಿ ಸಿಎಂ ಬದಲಾವಣೆ: ಮತ್ತೆ ಭವಿಷ್ಯ ನುಡಿದ ಯತ್ನಾಳ

posted in: ರಾಜ್ಯ | 0

ಮೈಸೂರು: ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಬಳಿಕವೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಳ ಯತ್ನಾಳ ಅವರು ಇನ್ನು ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರು ಕೆಳಗಿಳಿಯಲಿದ್ದಾರೆ ಎಂದು ಮತ್ತೆ ಭವಿಷ್ಯ ನುಡಿದಿದ್ದಾರೆ. ಸೋಮವಾರದಿಂದ ದೇಗುಲಗಳು ಸಾರ್ವಜನಿಕರಿಗೆ ತೆರೆದ ಬೆನ್ನಲ್ಲೇ  ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು,  ಮತ್ತೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಿಗೆ  ಹೇಳಿಕೆ … Continued